ಚುನಾವಣಾ ಹೊಸ್ತಿಲಲ್ಲಿ ಮುಖ್ಯಮಂತ್ರಿಗಳ ಬದಲಾವಣೆ: ಇಲ್ಲಿದೆ ಇದರ ಹಿಂದಿನ ರಹಸ್ಯ!

ಚುನಾವಣಾ ಹೊಸ್ತಿಲಲ್ಲಿ ಮುಖ್ಯಮಂತ್ರಿಗಳ ಬದಲಾವಣೆ: ಇಲ್ಲಿದೆ ಇದರ ಹಿಂದಿನ ರಹಸ್ಯ!

Published : Sep 14, 2021, 12:41 PM ISTUpdated : Sep 14, 2021, 12:58 PM IST

ಆರು ತಿಂಗಳಲ್ಲಿ ಬದಲಾಗಿದ್ದು ಐದು ಮಂದಿ ಸಿಎಂ. ನರೇಂದ್ರ ಮೋದಿ, ಅಮಿತ್ ಶಾ ಕಂಡು ಹಿಡಿದಿರುವ ಈ ಹೊಸ ಸೂತ್ರದ ರಹಸ್ಯವೇನು? ಚುನಾವಣೆ ಹೊಸ್ತಿಲಲ್ಲಿ ರಚನೆಯಾಗುತ್ತಿದೆ ರಣತಂತ್ರ. ಇದರಿಂದ ಬಿಜೆಪಿಗೆ ಹಿರಿ ತಲೆಗಳ ರಾಜೀನಾಮೆಯ ಶಾಪ ತಟ್ಟುತ್ತಾ? ಮೋದಿ ಬದಲು ಸಿಎಂಗಳೇ ಸ್ಟಾರ್‌ ಆಗುತ್ತಾರಾ? ಇದ್ದಕ್ಕಿದ್ದಂತೆಯೇ ಸೈಲೆಂಟ್‌ ಆಗಿದ್ದೇಕೆ ಪಿಎಂ ಮೋದಿ?

ನವದೆಹಲಿ(ಸೆ.14): ಆರು ತಿಂಗಳಲ್ಲಿ ಬದಲಾಗಿದ್ದು ಐದು ಮಂದಿ ಸಿಎಂ. ನರೇಂದ್ರ ಮೋದಿ, ಅಮಿತ್ ಶಾ ಕಂಡು ಹಿಡಿದಿರುವ ಈ ಹೊಸ ಸೂತ್ರದ ರಹಸ್ಯವೇನು? ಚುನಾವಣೆ ಹೊಸ್ತಿಲಲ್ಲಿ ರಚನೆಯಾಗುತ್ತಿದೆ ರಣತಂತ್ರ. ಇದರಿಂದ ಬಿಜೆಪಿಗೆ ಹಿರಿ ತಲೆಗಳ ರಾಜೀನಾಮೆಯ ಶಾಪ ತಟ್ಟುತ್ತಾ? ಮೋದಿ ಬದಲು ಸಿಎಂಗಳೇ ಸ್ಟಾರ್‌ ಆಗುತ್ತಾರಾ? ಇದ್ದಕ್ಕಿದ್ದಂತೆಯೇ ಸೈಲೆಂಟ್‌ ಆಗಿದ್ದೇಕೆ ಪಿಎಂ ಮೋದಿ?

ಹೌದು ಚುನಾವಣಾ ಹೊಸ್ತಿಲಲ್ಲಿರುವ ರಾಜ್ಯಗಳಲ್ಲಿ ಬಿಜೆಪಿ ಮುಖ್ಯಮಂತ್ರಿಗಳನ್ನು ಬದಲಾಯಿಸುತ್ತಿದೆ. ಈ ಸೀಕ್ರೆಟ್‌ ಫಾರ್ಮುಲಾ ಬಳಸಿ ಮೂರನೇ ಬಾರಿ ಬಿಜೆಪಿ ಗದ್ದುಗೆ ಹಿಡಿಯಲು ನೋಡುತ್ತಿದ್ದಾರೆ. ಅಷ್ಟಕ್ಕೂ ಈ ಬದಲಾವಣೆ ಹಿಂದಿನ ಕಾರಣವೇನು? ಇಲ್ಲಿದೆ ಉತ್ತರ 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?