ಚುನಾವಣಾ ಹೊಸ್ತಿಲಲ್ಲಿ ಮುಖ್ಯಮಂತ್ರಿಗಳ ಬದಲಾವಣೆ: ಇಲ್ಲಿದೆ ಇದರ ಹಿಂದಿನ ರಹಸ್ಯ!

ಚುನಾವಣಾ ಹೊಸ್ತಿಲಲ್ಲಿ ಮುಖ್ಯಮಂತ್ರಿಗಳ ಬದಲಾವಣೆ: ಇಲ್ಲಿದೆ ಇದರ ಹಿಂದಿನ ರಹಸ್ಯ!

Published : Sep 14, 2021, 12:41 PM ISTUpdated : Sep 14, 2021, 12:58 PM IST

ಆರು ತಿಂಗಳಲ್ಲಿ ಬದಲಾಗಿದ್ದು ಐದು ಮಂದಿ ಸಿಎಂ. ನರೇಂದ್ರ ಮೋದಿ, ಅಮಿತ್ ಶಾ ಕಂಡು ಹಿಡಿದಿರುವ ಈ ಹೊಸ ಸೂತ್ರದ ರಹಸ್ಯವೇನು? ಚುನಾವಣೆ ಹೊಸ್ತಿಲಲ್ಲಿ ರಚನೆಯಾಗುತ್ತಿದೆ ರಣತಂತ್ರ. ಇದರಿಂದ ಬಿಜೆಪಿಗೆ ಹಿರಿ ತಲೆಗಳ ರಾಜೀನಾಮೆಯ ಶಾಪ ತಟ್ಟುತ್ತಾ? ಮೋದಿ ಬದಲು ಸಿಎಂಗಳೇ ಸ್ಟಾರ್‌ ಆಗುತ್ತಾರಾ? ಇದ್ದಕ್ಕಿದ್ದಂತೆಯೇ ಸೈಲೆಂಟ್‌ ಆಗಿದ್ದೇಕೆ ಪಿಎಂ ಮೋದಿ?

ನವದೆಹಲಿ(ಸೆ.14): ಆರು ತಿಂಗಳಲ್ಲಿ ಬದಲಾಗಿದ್ದು ಐದು ಮಂದಿ ಸಿಎಂ. ನರೇಂದ್ರ ಮೋದಿ, ಅಮಿತ್ ಶಾ ಕಂಡು ಹಿಡಿದಿರುವ ಈ ಹೊಸ ಸೂತ್ರದ ರಹಸ್ಯವೇನು? ಚುನಾವಣೆ ಹೊಸ್ತಿಲಲ್ಲಿ ರಚನೆಯಾಗುತ್ತಿದೆ ರಣತಂತ್ರ. ಇದರಿಂದ ಬಿಜೆಪಿಗೆ ಹಿರಿ ತಲೆಗಳ ರಾಜೀನಾಮೆಯ ಶಾಪ ತಟ್ಟುತ್ತಾ? ಮೋದಿ ಬದಲು ಸಿಎಂಗಳೇ ಸ್ಟಾರ್‌ ಆಗುತ್ತಾರಾ? ಇದ್ದಕ್ಕಿದ್ದಂತೆಯೇ ಸೈಲೆಂಟ್‌ ಆಗಿದ್ದೇಕೆ ಪಿಎಂ ಮೋದಿ?

ಹೌದು ಚುನಾವಣಾ ಹೊಸ್ತಿಲಲ್ಲಿರುವ ರಾಜ್ಯಗಳಲ್ಲಿ ಬಿಜೆಪಿ ಮುಖ್ಯಮಂತ್ರಿಗಳನ್ನು ಬದಲಾಯಿಸುತ್ತಿದೆ. ಈ ಸೀಕ್ರೆಟ್‌ ಫಾರ್ಮುಲಾ ಬಳಸಿ ಮೂರನೇ ಬಾರಿ ಬಿಜೆಪಿ ಗದ್ದುಗೆ ಹಿಡಿಯಲು ನೋಡುತ್ತಿದ್ದಾರೆ. ಅಷ್ಟಕ್ಕೂ ಈ ಬದಲಾವಣೆ ಹಿಂದಿನ ಕಾರಣವೇನು? ಇಲ್ಲಿದೆ ಉತ್ತರ 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!