ಚುನಾವಣಾ ಹೊಸ್ತಿಲಲ್ಲಿ ಮುಖ್ಯಮಂತ್ರಿಗಳ ಬದಲಾವಣೆ: ಇಲ್ಲಿದೆ ಇದರ ಹಿಂದಿನ ರಹಸ್ಯ!

ಚುನಾವಣಾ ಹೊಸ್ತಿಲಲ್ಲಿ ಮುಖ್ಯಮಂತ್ರಿಗಳ ಬದಲಾವಣೆ: ಇಲ್ಲಿದೆ ಇದರ ಹಿಂದಿನ ರಹಸ್ಯ!

Published : Sep 14, 2021, 12:41 PM ISTUpdated : Sep 14, 2021, 12:58 PM IST

ಆರು ತಿಂಗಳಲ್ಲಿ ಬದಲಾಗಿದ್ದು ಐದು ಮಂದಿ ಸಿಎಂ. ನರೇಂದ್ರ ಮೋದಿ, ಅಮಿತ್ ಶಾ ಕಂಡು ಹಿಡಿದಿರುವ ಈ ಹೊಸ ಸೂತ್ರದ ರಹಸ್ಯವೇನು? ಚುನಾವಣೆ ಹೊಸ್ತಿಲಲ್ಲಿ ರಚನೆಯಾಗುತ್ತಿದೆ ರಣತಂತ್ರ. ಇದರಿಂದ ಬಿಜೆಪಿಗೆ ಹಿರಿ ತಲೆಗಳ ರಾಜೀನಾಮೆಯ ಶಾಪ ತಟ್ಟುತ್ತಾ? ಮೋದಿ ಬದಲು ಸಿಎಂಗಳೇ ಸ್ಟಾರ್‌ ಆಗುತ್ತಾರಾ? ಇದ್ದಕ್ಕಿದ್ದಂತೆಯೇ ಸೈಲೆಂಟ್‌ ಆಗಿದ್ದೇಕೆ ಪಿಎಂ ಮೋದಿ?

ನವದೆಹಲಿ(ಸೆ.14): ಆರು ತಿಂಗಳಲ್ಲಿ ಬದಲಾಗಿದ್ದು ಐದು ಮಂದಿ ಸಿಎಂ. ನರೇಂದ್ರ ಮೋದಿ, ಅಮಿತ್ ಶಾ ಕಂಡು ಹಿಡಿದಿರುವ ಈ ಹೊಸ ಸೂತ್ರದ ರಹಸ್ಯವೇನು? ಚುನಾವಣೆ ಹೊಸ್ತಿಲಲ್ಲಿ ರಚನೆಯಾಗುತ್ತಿದೆ ರಣತಂತ್ರ. ಇದರಿಂದ ಬಿಜೆಪಿಗೆ ಹಿರಿ ತಲೆಗಳ ರಾಜೀನಾಮೆಯ ಶಾಪ ತಟ್ಟುತ್ತಾ? ಮೋದಿ ಬದಲು ಸಿಎಂಗಳೇ ಸ್ಟಾರ್‌ ಆಗುತ್ತಾರಾ? ಇದ್ದಕ್ಕಿದ್ದಂತೆಯೇ ಸೈಲೆಂಟ್‌ ಆಗಿದ್ದೇಕೆ ಪಿಎಂ ಮೋದಿ?

ಹೌದು ಚುನಾವಣಾ ಹೊಸ್ತಿಲಲ್ಲಿರುವ ರಾಜ್ಯಗಳಲ್ಲಿ ಬಿಜೆಪಿ ಮುಖ್ಯಮಂತ್ರಿಗಳನ್ನು ಬದಲಾಯಿಸುತ್ತಿದೆ. ಈ ಸೀಕ್ರೆಟ್‌ ಫಾರ್ಮುಲಾ ಬಳಸಿ ಮೂರನೇ ಬಾರಿ ಬಿಜೆಪಿ ಗದ್ದುಗೆ ಹಿಡಿಯಲು ನೋಡುತ್ತಿದ್ದಾರೆ. ಅಷ್ಟಕ್ಕೂ ಈ ಬದಲಾವಣೆ ಹಿಂದಿನ ಕಾರಣವೇನು? ಇಲ್ಲಿದೆ ಉತ್ತರ 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?