ಚುನಾವಣಾ ಹೊಸ್ತಿಲಲ್ಲಿ ಮುಖ್ಯಮಂತ್ರಿಗಳ ಬದಲಾವಣೆ: ಇಲ್ಲಿದೆ ಇದರ ಹಿಂದಿನ ರಹಸ್ಯ!

ಚುನಾವಣಾ ಹೊಸ್ತಿಲಲ್ಲಿ ಮುಖ್ಯಮಂತ್ರಿಗಳ ಬದಲಾವಣೆ: ಇಲ್ಲಿದೆ ಇದರ ಹಿಂದಿನ ರಹಸ್ಯ!

Published : Sep 14, 2021, 12:41 PM ISTUpdated : Sep 14, 2021, 12:58 PM IST

ಆರು ತಿಂಗಳಲ್ಲಿ ಬದಲಾಗಿದ್ದು ಐದು ಮಂದಿ ಸಿಎಂ. ನರೇಂದ್ರ ಮೋದಿ, ಅಮಿತ್ ಶಾ ಕಂಡು ಹಿಡಿದಿರುವ ಈ ಹೊಸ ಸೂತ್ರದ ರಹಸ್ಯವೇನು? ಚುನಾವಣೆ ಹೊಸ್ತಿಲಲ್ಲಿ ರಚನೆಯಾಗುತ್ತಿದೆ ರಣತಂತ್ರ. ಇದರಿಂದ ಬಿಜೆಪಿಗೆ ಹಿರಿ ತಲೆಗಳ ರಾಜೀನಾಮೆಯ ಶಾಪ ತಟ್ಟುತ್ತಾ? ಮೋದಿ ಬದಲು ಸಿಎಂಗಳೇ ಸ್ಟಾರ್‌ ಆಗುತ್ತಾರಾ? ಇದ್ದಕ್ಕಿದ್ದಂತೆಯೇ ಸೈಲೆಂಟ್‌ ಆಗಿದ್ದೇಕೆ ಪಿಎಂ ಮೋದಿ?

ನವದೆಹಲಿ(ಸೆ.14): ಆರು ತಿಂಗಳಲ್ಲಿ ಬದಲಾಗಿದ್ದು ಐದು ಮಂದಿ ಸಿಎಂ. ನರೇಂದ್ರ ಮೋದಿ, ಅಮಿತ್ ಶಾ ಕಂಡು ಹಿಡಿದಿರುವ ಈ ಹೊಸ ಸೂತ್ರದ ರಹಸ್ಯವೇನು? ಚುನಾವಣೆ ಹೊಸ್ತಿಲಲ್ಲಿ ರಚನೆಯಾಗುತ್ತಿದೆ ರಣತಂತ್ರ. ಇದರಿಂದ ಬಿಜೆಪಿಗೆ ಹಿರಿ ತಲೆಗಳ ರಾಜೀನಾಮೆಯ ಶಾಪ ತಟ್ಟುತ್ತಾ? ಮೋದಿ ಬದಲು ಸಿಎಂಗಳೇ ಸ್ಟಾರ್‌ ಆಗುತ್ತಾರಾ? ಇದ್ದಕ್ಕಿದ್ದಂತೆಯೇ ಸೈಲೆಂಟ್‌ ಆಗಿದ್ದೇಕೆ ಪಿಎಂ ಮೋದಿ?

ಹೌದು ಚುನಾವಣಾ ಹೊಸ್ತಿಲಲ್ಲಿರುವ ರಾಜ್ಯಗಳಲ್ಲಿ ಬಿಜೆಪಿ ಮುಖ್ಯಮಂತ್ರಿಗಳನ್ನು ಬದಲಾಯಿಸುತ್ತಿದೆ. ಈ ಸೀಕ್ರೆಟ್‌ ಫಾರ್ಮುಲಾ ಬಳಸಿ ಮೂರನೇ ಬಾರಿ ಬಿಜೆಪಿ ಗದ್ದುಗೆ ಹಿಡಿಯಲು ನೋಡುತ್ತಿದ್ದಾರೆ. ಅಷ್ಟಕ್ಕೂ ಈ ಬದಲಾವಣೆ ಹಿಂದಿನ ಕಾರಣವೇನು? ಇಲ್ಲಿದೆ ಉತ್ತರ 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!