ಕೈಲಾಸದಿಂದ ಬಂದ ನಿತ್ಯಾ ಸುಂದರಿ ವಿರುದ್ಧ ಭಾರತೀಯರು ರೊಚ್ಚಿಗೆದ್ದಿದ್ದೇಕೆ..?

ಕೈಲಾಸದಿಂದ ಬಂದ ನಿತ್ಯಾ ಸುಂದರಿ ವಿರುದ್ಧ ಭಾರತೀಯರು ರೊಚ್ಚಿಗೆದ್ದಿದ್ದೇಕೆ..?

Published : Mar 06, 2023, 01:42 PM IST

ವಿಶ್ವಸಂಸ್ಥೆಯ ಅಂಗಸಂಸ್ಥೆಯ ಸಭೆಯೊಂದರಲ್ಲಿ ಭಾಗಿಯಾಗಿದ್ದ ನಿತ್ಯಾನಂದನ ಶಿಷ್ಯೆ ವಿಜಯಪ್ರಿಯ ನಿತ್ಯಾನಂದ ಮತ್ತು ಇಯಾನ್‌ ಕುಮಾರ್‌ ಎಂಬುವವರು, ನಿತ್ಯಾನಂದ ಸ್ವಾಮಿಯು, ಪುರಾತನ ಹಿಂದೂ ನೀತಿ ಮತ್ತು ದೇಶೀಯ ಪರಿಹಾರಗಳನ್ನು ಕೈಲಾಸ ದೇಶದಲ್ಲಿ ಜಾರಿಗೊಳಿಸುತ್ತಿದ್ದಾರೆ ಎಂದೂ ಬಿಂಬಿಸುವ ಯತ್ನ ಮಾಡಿದ್ದರು. 

ಸದ್ಯ ವಿದೇಶಕ್ಕೆ ಪರಾರಿಯಾಗಿರುವ ಅತ್ಯಾಚಾರ ಪ್ರಕರಣದ ಆರೋಪಿ, ಸ್ವಯಂಘೋಷಿತ ಧರ್ಮಗುರು, ಬಿಡದಿ ನಿತ್ಯಾನಂದ ಆಶ್ರಮದ ನಿತ್ಯಾನಂದ ಸ್ವಾಮಿ, ತನ್ನ ‘ಯುನೈಟೆಡ್‌ ಸ್ಟೇಟ್ಸ್‌ ಆಫ್‌ ಕೈಲಾಸ’ ದೇಶಕ್ಕೆ ವಿಶ್ವಸಂಸ್ಥೆ ಸಭೆಯಲ್ಲಿ ಭಾಗಿಯಾಗುವ ಅವಕಾಶ ಕಲ್ಪಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದಾನೆ. ಈ ಮೂಲಕ ತನ್ನ ದೇಶಕ್ಕೆ ವಿಶ್ವಸಂಸ್ಥೆಯ ಮಾನ್ಯತೆ ಸಿಕ್ಕಿದೆ ಎಂದು ಜನರನ್ನು ನಂಬಿಸುವ ಯತ್ನಕ್ಕೆ ಕೈ ಹಾಕಿದ್ದಾನೆ. ವಿಶ್ವಸಂಸ್ಥೆಯ ಅಂಗಸಂಸ್ಥೆಯ ಸಭೆಯೊಂದರಲ್ಲಿ ಭಾಗಿಯಾಗಿದ್ದ ನಿತ್ಯಾನಂದನ ಶಿಷ್ಯೆ ವಿಜಯಪ್ರಿಯ ನಿತ್ಯಾನಂದ ಮತ್ತು ಇಯಾನ್‌ ಕುಮಾರ್‌ ಎಂಬುವವರು, ನಿತ್ಯಾನಂದ ಸ್ವಾಮಿಯು, ಪುರಾತನ ಹಿಂದೂ ನೀತಿ ಮತ್ತು ದೇಶೀಯ ಪರಿಹಾರಗಳನ್ನು ಕೈಲಾಸ ದೇಶದಲ್ಲಿ ಜಾರಿಗೊಳಿಸುತ್ತಿದ್ದಾರೆ ಎಂದೂ ಬಿಂಬಿಸುವ ಯತ್ನ ಮಾಡಿದ್ದರು. 
 

46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more