ಕೈಲಾಸದಿಂದ ಬಂದ ನಿತ್ಯಾ ಸುಂದರಿ ವಿರುದ್ಧ ಭಾರತೀಯರು ರೊಚ್ಚಿಗೆದ್ದಿದ್ದೇಕೆ..?

ಕೈಲಾಸದಿಂದ ಬಂದ ನಿತ್ಯಾ ಸುಂದರಿ ವಿರುದ್ಧ ಭಾರತೀಯರು ರೊಚ್ಚಿಗೆದ್ದಿದ್ದೇಕೆ..?

Published : Mar 06, 2023, 01:42 PM IST

ವಿಶ್ವಸಂಸ್ಥೆಯ ಅಂಗಸಂಸ್ಥೆಯ ಸಭೆಯೊಂದರಲ್ಲಿ ಭಾಗಿಯಾಗಿದ್ದ ನಿತ್ಯಾನಂದನ ಶಿಷ್ಯೆ ವಿಜಯಪ್ರಿಯ ನಿತ್ಯಾನಂದ ಮತ್ತು ಇಯಾನ್‌ ಕುಮಾರ್‌ ಎಂಬುವವರು, ನಿತ್ಯಾನಂದ ಸ್ವಾಮಿಯು, ಪುರಾತನ ಹಿಂದೂ ನೀತಿ ಮತ್ತು ದೇಶೀಯ ಪರಿಹಾರಗಳನ್ನು ಕೈಲಾಸ ದೇಶದಲ್ಲಿ ಜಾರಿಗೊಳಿಸುತ್ತಿದ್ದಾರೆ ಎಂದೂ ಬಿಂಬಿಸುವ ಯತ್ನ ಮಾಡಿದ್ದರು. 

ಸದ್ಯ ವಿದೇಶಕ್ಕೆ ಪರಾರಿಯಾಗಿರುವ ಅತ್ಯಾಚಾರ ಪ್ರಕರಣದ ಆರೋಪಿ, ಸ್ವಯಂಘೋಷಿತ ಧರ್ಮಗುರು, ಬಿಡದಿ ನಿತ್ಯಾನಂದ ಆಶ್ರಮದ ನಿತ್ಯಾನಂದ ಸ್ವಾಮಿ, ತನ್ನ ‘ಯುನೈಟೆಡ್‌ ಸ್ಟೇಟ್ಸ್‌ ಆಫ್‌ ಕೈಲಾಸ’ ದೇಶಕ್ಕೆ ವಿಶ್ವಸಂಸ್ಥೆ ಸಭೆಯಲ್ಲಿ ಭಾಗಿಯಾಗುವ ಅವಕಾಶ ಕಲ್ಪಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದಾನೆ. ಈ ಮೂಲಕ ತನ್ನ ದೇಶಕ್ಕೆ ವಿಶ್ವಸಂಸ್ಥೆಯ ಮಾನ್ಯತೆ ಸಿಕ್ಕಿದೆ ಎಂದು ಜನರನ್ನು ನಂಬಿಸುವ ಯತ್ನಕ್ಕೆ ಕೈ ಹಾಕಿದ್ದಾನೆ. ವಿಶ್ವಸಂಸ್ಥೆಯ ಅಂಗಸಂಸ್ಥೆಯ ಸಭೆಯೊಂದರಲ್ಲಿ ಭಾಗಿಯಾಗಿದ್ದ ನಿತ್ಯಾನಂದನ ಶಿಷ್ಯೆ ವಿಜಯಪ್ರಿಯ ನಿತ್ಯಾನಂದ ಮತ್ತು ಇಯಾನ್‌ ಕುಮಾರ್‌ ಎಂಬುವವರು, ನಿತ್ಯಾನಂದ ಸ್ವಾಮಿಯು, ಪುರಾತನ ಹಿಂದೂ ನೀತಿ ಮತ್ತು ದೇಶೀಯ ಪರಿಹಾರಗಳನ್ನು ಕೈಲಾಸ ದೇಶದಲ್ಲಿ ಜಾರಿಗೊಳಿಸುತ್ತಿದ್ದಾರೆ ಎಂದೂ ಬಿಂಬಿಸುವ ಯತ್ನ ಮಾಡಿದ್ದರು. 
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more