ಕೈಲಾಸದಿಂದ ಬಂದ ನಿತ್ಯಾ ಸುಂದರಿ ವಿರುದ್ಧ ಭಾರತೀಯರು ರೊಚ್ಚಿಗೆದ್ದಿದ್ದೇಕೆ..?

ಕೈಲಾಸದಿಂದ ಬಂದ ನಿತ್ಯಾ ಸುಂದರಿ ವಿರುದ್ಧ ಭಾರತೀಯರು ರೊಚ್ಚಿಗೆದ್ದಿದ್ದೇಕೆ..?

Published : Mar 06, 2023, 01:42 PM IST

ವಿಶ್ವಸಂಸ್ಥೆಯ ಅಂಗಸಂಸ್ಥೆಯ ಸಭೆಯೊಂದರಲ್ಲಿ ಭಾಗಿಯಾಗಿದ್ದ ನಿತ್ಯಾನಂದನ ಶಿಷ್ಯೆ ವಿಜಯಪ್ರಿಯ ನಿತ್ಯಾನಂದ ಮತ್ತು ಇಯಾನ್‌ ಕುಮಾರ್‌ ಎಂಬುವವರು, ನಿತ್ಯಾನಂದ ಸ್ವಾಮಿಯು, ಪುರಾತನ ಹಿಂದೂ ನೀತಿ ಮತ್ತು ದೇಶೀಯ ಪರಿಹಾರಗಳನ್ನು ಕೈಲಾಸ ದೇಶದಲ್ಲಿ ಜಾರಿಗೊಳಿಸುತ್ತಿದ್ದಾರೆ ಎಂದೂ ಬಿಂಬಿಸುವ ಯತ್ನ ಮಾಡಿದ್ದರು. 

ಸದ್ಯ ವಿದೇಶಕ್ಕೆ ಪರಾರಿಯಾಗಿರುವ ಅತ್ಯಾಚಾರ ಪ್ರಕರಣದ ಆರೋಪಿ, ಸ್ವಯಂಘೋಷಿತ ಧರ್ಮಗುರು, ಬಿಡದಿ ನಿತ್ಯಾನಂದ ಆಶ್ರಮದ ನಿತ್ಯಾನಂದ ಸ್ವಾಮಿ, ತನ್ನ ‘ಯುನೈಟೆಡ್‌ ಸ್ಟೇಟ್ಸ್‌ ಆಫ್‌ ಕೈಲಾಸ’ ದೇಶಕ್ಕೆ ವಿಶ್ವಸಂಸ್ಥೆ ಸಭೆಯಲ್ಲಿ ಭಾಗಿಯಾಗುವ ಅವಕಾಶ ಕಲ್ಪಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದಾನೆ. ಈ ಮೂಲಕ ತನ್ನ ದೇಶಕ್ಕೆ ವಿಶ್ವಸಂಸ್ಥೆಯ ಮಾನ್ಯತೆ ಸಿಕ್ಕಿದೆ ಎಂದು ಜನರನ್ನು ನಂಬಿಸುವ ಯತ್ನಕ್ಕೆ ಕೈ ಹಾಕಿದ್ದಾನೆ. ವಿಶ್ವಸಂಸ್ಥೆಯ ಅಂಗಸಂಸ್ಥೆಯ ಸಭೆಯೊಂದರಲ್ಲಿ ಭಾಗಿಯಾಗಿದ್ದ ನಿತ್ಯಾನಂದನ ಶಿಷ್ಯೆ ವಿಜಯಪ್ರಿಯ ನಿತ್ಯಾನಂದ ಮತ್ತು ಇಯಾನ್‌ ಕುಮಾರ್‌ ಎಂಬುವವರು, ನಿತ್ಯಾನಂದ ಸ್ವಾಮಿಯು, ಪುರಾತನ ಹಿಂದೂ ನೀತಿ ಮತ್ತು ದೇಶೀಯ ಪರಿಹಾರಗಳನ್ನು ಕೈಲಾಸ ದೇಶದಲ್ಲಿ ಜಾರಿಗೊಳಿಸುತ್ತಿದ್ದಾರೆ ಎಂದೂ ಬಿಂಬಿಸುವ ಯತ್ನ ಮಾಡಿದ್ದರು. 
 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more