ಕೈಲಾಸದಿಂದ ಬಂದ ನಿತ್ಯಾ ಸುಂದರಿ ವಿರುದ್ಧ ಭಾರತೀಯರು ರೊಚ್ಚಿಗೆದ್ದಿದ್ದೇಕೆ..?

ಕೈಲಾಸದಿಂದ ಬಂದ ನಿತ್ಯಾ ಸುಂದರಿ ವಿರುದ್ಧ ಭಾರತೀಯರು ರೊಚ್ಚಿಗೆದ್ದಿದ್ದೇಕೆ..?

Published : Mar 06, 2023, 01:42 PM IST

ವಿಶ್ವಸಂಸ್ಥೆಯ ಅಂಗಸಂಸ್ಥೆಯ ಸಭೆಯೊಂದರಲ್ಲಿ ಭಾಗಿಯಾಗಿದ್ದ ನಿತ್ಯಾನಂದನ ಶಿಷ್ಯೆ ವಿಜಯಪ್ರಿಯ ನಿತ್ಯಾನಂದ ಮತ್ತು ಇಯಾನ್‌ ಕುಮಾರ್‌ ಎಂಬುವವರು, ನಿತ್ಯಾನಂದ ಸ್ವಾಮಿಯು, ಪುರಾತನ ಹಿಂದೂ ನೀತಿ ಮತ್ತು ದೇಶೀಯ ಪರಿಹಾರಗಳನ್ನು ಕೈಲಾಸ ದೇಶದಲ್ಲಿ ಜಾರಿಗೊಳಿಸುತ್ತಿದ್ದಾರೆ ಎಂದೂ ಬಿಂಬಿಸುವ ಯತ್ನ ಮಾಡಿದ್ದರು. 

ಸದ್ಯ ವಿದೇಶಕ್ಕೆ ಪರಾರಿಯಾಗಿರುವ ಅತ್ಯಾಚಾರ ಪ್ರಕರಣದ ಆರೋಪಿ, ಸ್ವಯಂಘೋಷಿತ ಧರ್ಮಗುರು, ಬಿಡದಿ ನಿತ್ಯಾನಂದ ಆಶ್ರಮದ ನಿತ್ಯಾನಂದ ಸ್ವಾಮಿ, ತನ್ನ ‘ಯುನೈಟೆಡ್‌ ಸ್ಟೇಟ್ಸ್‌ ಆಫ್‌ ಕೈಲಾಸ’ ದೇಶಕ್ಕೆ ವಿಶ್ವಸಂಸ್ಥೆ ಸಭೆಯಲ್ಲಿ ಭಾಗಿಯಾಗುವ ಅವಕಾಶ ಕಲ್ಪಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದಾನೆ. ಈ ಮೂಲಕ ತನ್ನ ದೇಶಕ್ಕೆ ವಿಶ್ವಸಂಸ್ಥೆಯ ಮಾನ್ಯತೆ ಸಿಕ್ಕಿದೆ ಎಂದು ಜನರನ್ನು ನಂಬಿಸುವ ಯತ್ನಕ್ಕೆ ಕೈ ಹಾಕಿದ್ದಾನೆ. ವಿಶ್ವಸಂಸ್ಥೆಯ ಅಂಗಸಂಸ್ಥೆಯ ಸಭೆಯೊಂದರಲ್ಲಿ ಭಾಗಿಯಾಗಿದ್ದ ನಿತ್ಯಾನಂದನ ಶಿಷ್ಯೆ ವಿಜಯಪ್ರಿಯ ನಿತ್ಯಾನಂದ ಮತ್ತು ಇಯಾನ್‌ ಕುಮಾರ್‌ ಎಂಬುವವರು, ನಿತ್ಯಾನಂದ ಸ್ವಾಮಿಯು, ಪುರಾತನ ಹಿಂದೂ ನೀತಿ ಮತ್ತು ದೇಶೀಯ ಪರಿಹಾರಗಳನ್ನು ಕೈಲಾಸ ದೇಶದಲ್ಲಿ ಜಾರಿಗೊಳಿಸುತ್ತಿದ್ದಾರೆ ಎಂದೂ ಬಿಂಬಿಸುವ ಯತ್ನ ಮಾಡಿದ್ದರು. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more