Suvarna Focus: ತಿಲಾಂಜಲಿ ಇಟ್ಟ ಮೇಲೂ ದರ್ಪ ಬಿಟ್ಟಿಲ್ಲ ವಕ್ಫ್ ಬೋರ್ಡ್!

Suvarna Focus: ತಿಲಾಂಜಲಿ ಇಟ್ಟ ಮೇಲೂ ದರ್ಪ ಬಿಟ್ಟಿಲ್ಲ ವಕ್ಫ್ ಬೋರ್ಡ್!

Published : Apr 18, 2025, 06:04 PM ISTUpdated : Apr 18, 2025, 06:19 PM IST

ಅವತ್ತು ರಾಜ್ಯಸಭೆ, ಲೋಕಸಭೆಯಲ್ಲಿ ವಕ್ಫ್ ಬೋರ್ಡ್ ತಿದ್ದುಪಡಿ ಓಕೆ ಆಗ್ತಿದ್ದ ಹಾಗೇನೇ, ಇಷ್ಟೂ ವರ್ಷಗಳ ಕಾಲ ಕಾಡ್ತಾ ಇದ್ದ ಕಂಟಕ ಇಲ್ಲಿಗೆ ಮುಗೀತು ಅಂತಲೇ ಎಲ್ಲರೂ ಅಂದುಕೊಂಡಿದ್ರು. ಆದರೆ ಈಗ ನೋಡಿದ್ರೆ ಆಗ್ತಾ ಇರೋದೇ ಬೇರೆ. 

ಅವತ್ತು ರಾಜ್ಯಸಭೆ, ಲೋಕಸಭೆಯಲ್ಲಿ ವಕ್ಫ್ ಬೋರ್ಡ್ ತಿದ್ದುಪಡಿ ಓಕೆ ಆಗ್ತಿದ್ದ ಹಾಗೇನೇ, ಇಷ್ಟೂ ವರ್ಷಗಳ ಕಾಲ ಕಾಡ್ತಾ ಇದ್ದ ಕಂಟಕ ಇಲ್ಲಿಗೆ ಮುಗೀತು ಅಂತಲೇ ಎಲ್ಲರೂ ಅಂದುಕೊಂಡಿದ್ರು. ಆದರೆ ಈಗ ನೋಡಿದ್ರೆ ಆಗ್ತಾ ಇರೋದೇ ಬೇರೆ. ಒಂದು ಕಡೆ, ಕಾಂಗ್ರೆಸ್ ಸೇರಿದಂತೆ ಇನ್ನೊಂದಷ್ಟು ಪಕ್ಷಗಳು, ವಕ್ಫ್ ಬೋರ್ಡ್ ತಿದ್ದುಪಡಿ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೊಂದು ಕಡೆ, ಪಟ್ಟು ಬಿಡದ ವಕ್ಫ್ ಬೋರ್ಡ್, ಮತ್ತೆ ತನ್ನ ಕೆಟ್ಟ ಆಟ ಆರಂಭಿಸಿಕೊಂಡಿದೆ. ಅದೂ ಕೂಡ, ತಮಿಳುನಾಡಲ್ಲಿ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more