Suvarna Focus: ತಿಲಾಂಜಲಿ ಇಟ್ಟ ಮೇಲೂ ದರ್ಪ ಬಿಟ್ಟಿಲ್ಲ ವಕ್ಫ್ ಬೋರ್ಡ್!

Suvarna Focus: ತಿಲಾಂಜಲಿ ಇಟ್ಟ ಮೇಲೂ ದರ್ಪ ಬಿಟ್ಟಿಲ್ಲ ವಕ್ಫ್ ಬೋರ್ಡ್!

Published : Apr 18, 2025, 06:04 PM ISTUpdated : Apr 18, 2025, 06:19 PM IST

ಅವತ್ತು ರಾಜ್ಯಸಭೆ, ಲೋಕಸಭೆಯಲ್ಲಿ ವಕ್ಫ್ ಬೋರ್ಡ್ ತಿದ್ದುಪಡಿ ಓಕೆ ಆಗ್ತಿದ್ದ ಹಾಗೇನೇ, ಇಷ್ಟೂ ವರ್ಷಗಳ ಕಾಲ ಕಾಡ್ತಾ ಇದ್ದ ಕಂಟಕ ಇಲ್ಲಿಗೆ ಮುಗೀತು ಅಂತಲೇ ಎಲ್ಲರೂ ಅಂದುಕೊಂಡಿದ್ರು. ಆದರೆ ಈಗ ನೋಡಿದ್ರೆ ಆಗ್ತಾ ಇರೋದೇ ಬೇರೆ. 

ಅವತ್ತು ರಾಜ್ಯಸಭೆ, ಲೋಕಸಭೆಯಲ್ಲಿ ವಕ್ಫ್ ಬೋರ್ಡ್ ತಿದ್ದುಪಡಿ ಓಕೆ ಆಗ್ತಿದ್ದ ಹಾಗೇನೇ, ಇಷ್ಟೂ ವರ್ಷಗಳ ಕಾಲ ಕಾಡ್ತಾ ಇದ್ದ ಕಂಟಕ ಇಲ್ಲಿಗೆ ಮುಗೀತು ಅಂತಲೇ ಎಲ್ಲರೂ ಅಂದುಕೊಂಡಿದ್ರು. ಆದರೆ ಈಗ ನೋಡಿದ್ರೆ ಆಗ್ತಾ ಇರೋದೇ ಬೇರೆ. ಒಂದು ಕಡೆ, ಕಾಂಗ್ರೆಸ್ ಸೇರಿದಂತೆ ಇನ್ನೊಂದಷ್ಟು ಪಕ್ಷಗಳು, ವಕ್ಫ್ ಬೋರ್ಡ್ ತಿದ್ದುಪಡಿ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೊಂದು ಕಡೆ, ಪಟ್ಟು ಬಿಡದ ವಕ್ಫ್ ಬೋರ್ಡ್, ಮತ್ತೆ ತನ್ನ ಕೆಟ್ಟ ಆಟ ಆರಂಭಿಸಿಕೊಂಡಿದೆ. ಅದೂ ಕೂಡ, ತಮಿಳುನಾಡಲ್ಲಿ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more