UP Elections: ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ವ್ಯೂಹ, ಇದೇ ನೋಡಿ ಯೋಗಿ ಉಪಾಯ!

UP Elections: ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ವ್ಯೂಹ, ಇದೇ ನೋಡಿ ಯೋಗಿ ಉಪಾಯ!

Published : Jan 16, 2022, 04:18 PM IST

ದಲಿತರ ಮನೆಯಲ್ಲಿ ಭೋಜನ ಮಾಡುವ ಮೂಲಕ ಎದುರಾಳಿಗಳ ಮತಬೇಟೆಗೆ ಯೋಗಿ ಟಕಕ್ಕರ್. ಗೆದ್ದು ಸೋತ ಜಾಗದಲ್ಲೇ ಯೋಗಿ ಅಗ್ನಿ ಪರೀಕ್ಷೆಗೆ ಧುಮುಕಿದ್ರಾ? ಸೋಲಿನ ಸುಳಿ ಸೀಳಿ ಬರಲು ಯೋಗಿ ಬಳಿ ಯಾವ ರಣತಂತ್ರವಿದೆ? ಪ್ರಬಲ ಎದುರಾಳಿ ಅಖಿಲೇಶ್ ಯಾದವ್ ಘೋಷಿಸಿರೋ ಮಂಡಲ್ ವರ್ಸಸ್ ಕಮಂಡಲ್ ಯುದ್ಧದಲ್ಲಿ ಗೆಲ್ಲೋದ್ಯಾರು?

ಲಕ್ನೋ(ಜ.16) ದಲಿತರ ಮನೆಯಲ್ಲಿ ಭೋಜನ ಮಾಡುವ ಮೂಲಕ ಎದುರಾಳಿಗಳ ಮತಬೇಟೆಗೆ ಯೋಗಿ ಟಕಕ್ಕರ್. ಗೆದ್ದು ಸೋತ ಜಾಗದಲ್ಲೇ ಯೋಗಿ ಅಗ್ನಿ ಪರೀಕ್ಷೆಗೆ ಧುಮುಕಿದ್ರಾ? ಸೋಲಿನ ಸುಳಿ ಸೀಳಿ ಬರಲು ಯೋಗಿ ಬಳಿ ಯಾವ ರಣತಂತ್ರವಿದೆ? ಪ್ರಬಲ ಎದುರಾಳಿ ಅಖಿಲೇಶ್ ಯಾದವ್ ಘೋಷಿಸಿರೋ ಮಂಡಲ್ ವರ್ಸಸ್ ಕಮಂಡಲ್ ಯುದ್ಧದಲ್ಲಿ ಗೆಲ್ಲೋದ್ಯಾರು?

ಹೌದು ಉತ್ತರ ಪ್ರದೇಶ ರಾಜಕೀಯ ದಿನೇ ದಿನೇ ಬಿರುಸಾಗುತ್ತಿದೆ. ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ರಣತಂತ್ರ ಹೆಣೆದಿದ್ದು, ಚುನಾವಣೆಯಲ್ಲಿ ಸೋಲಿಸಲು ಭರ್ಜರಿ ಸಿದ್ಧತೆ ನಡೆಸಿದೆ. ಅಷ್ಟಕ್ಕೂ ಮೋದಿ ಯೋಗಿ ಜೋಡಿಯ ಆಟವೇನು? ಇಲ್ಲಿದೆ ವಿವರ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more