UP Elections: ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ವ್ಯೂಹ, ಇದೇ ನೋಡಿ ಯೋಗಿ ಉಪಾಯ!

UP Elections: ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ವ್ಯೂಹ, ಇದೇ ನೋಡಿ ಯೋಗಿ ಉಪಾಯ!

Published : Jan 16, 2022, 04:18 PM IST

ದಲಿತರ ಮನೆಯಲ್ಲಿ ಭೋಜನ ಮಾಡುವ ಮೂಲಕ ಎದುರಾಳಿಗಳ ಮತಬೇಟೆಗೆ ಯೋಗಿ ಟಕಕ್ಕರ್. ಗೆದ್ದು ಸೋತ ಜಾಗದಲ್ಲೇ ಯೋಗಿ ಅಗ್ನಿ ಪರೀಕ್ಷೆಗೆ ಧುಮುಕಿದ್ರಾ? ಸೋಲಿನ ಸುಳಿ ಸೀಳಿ ಬರಲು ಯೋಗಿ ಬಳಿ ಯಾವ ರಣತಂತ್ರವಿದೆ? ಪ್ರಬಲ ಎದುರಾಳಿ ಅಖಿಲೇಶ್ ಯಾದವ್ ಘೋಷಿಸಿರೋ ಮಂಡಲ್ ವರ್ಸಸ್ ಕಮಂಡಲ್ ಯುದ್ಧದಲ್ಲಿ ಗೆಲ್ಲೋದ್ಯಾರು?

ಲಕ್ನೋ(ಜ.16) ದಲಿತರ ಮನೆಯಲ್ಲಿ ಭೋಜನ ಮಾಡುವ ಮೂಲಕ ಎದುರಾಳಿಗಳ ಮತಬೇಟೆಗೆ ಯೋಗಿ ಟಕಕ್ಕರ್. ಗೆದ್ದು ಸೋತ ಜಾಗದಲ್ಲೇ ಯೋಗಿ ಅಗ್ನಿ ಪರೀಕ್ಷೆಗೆ ಧುಮುಕಿದ್ರಾ? ಸೋಲಿನ ಸುಳಿ ಸೀಳಿ ಬರಲು ಯೋಗಿ ಬಳಿ ಯಾವ ರಣತಂತ್ರವಿದೆ? ಪ್ರಬಲ ಎದುರಾಳಿ ಅಖಿಲೇಶ್ ಯಾದವ್ ಘೋಷಿಸಿರೋ ಮಂಡಲ್ ವರ್ಸಸ್ ಕಮಂಡಲ್ ಯುದ್ಧದಲ್ಲಿ ಗೆಲ್ಲೋದ್ಯಾರು?

ಹೌದು ಉತ್ತರ ಪ್ರದೇಶ ರಾಜಕೀಯ ದಿನೇ ದಿನೇ ಬಿರುಸಾಗುತ್ತಿದೆ. ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ರಣತಂತ್ರ ಹೆಣೆದಿದ್ದು, ಚುನಾವಣೆಯಲ್ಲಿ ಸೋಲಿಸಲು ಭರ್ಜರಿ ಸಿದ್ಧತೆ ನಡೆಸಿದೆ. ಅಷ್ಟಕ್ಕೂ ಮೋದಿ ಯೋಗಿ ಜೋಡಿಯ ಆಟವೇನು? ಇಲ್ಲಿದೆ ವಿವರ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more