UP Elections: ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ವ್ಯೂಹ, ಇದೇ ನೋಡಿ ಯೋಗಿ ಉಪಾಯ!

UP Elections: ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ವ್ಯೂಹ, ಇದೇ ನೋಡಿ ಯೋಗಿ ಉಪಾಯ!

Published : Jan 16, 2022, 04:18 PM IST

ದಲಿತರ ಮನೆಯಲ್ಲಿ ಭೋಜನ ಮಾಡುವ ಮೂಲಕ ಎದುರಾಳಿಗಳ ಮತಬೇಟೆಗೆ ಯೋಗಿ ಟಕಕ್ಕರ್. ಗೆದ್ದು ಸೋತ ಜಾಗದಲ್ಲೇ ಯೋಗಿ ಅಗ್ನಿ ಪರೀಕ್ಷೆಗೆ ಧುಮುಕಿದ್ರಾ? ಸೋಲಿನ ಸುಳಿ ಸೀಳಿ ಬರಲು ಯೋಗಿ ಬಳಿ ಯಾವ ರಣತಂತ್ರವಿದೆ? ಪ್ರಬಲ ಎದುರಾಳಿ ಅಖಿಲೇಶ್ ಯಾದವ್ ಘೋಷಿಸಿರೋ ಮಂಡಲ್ ವರ್ಸಸ್ ಕಮಂಡಲ್ ಯುದ್ಧದಲ್ಲಿ ಗೆಲ್ಲೋದ್ಯಾರು?

ಲಕ್ನೋ(ಜ.16) ದಲಿತರ ಮನೆಯಲ್ಲಿ ಭೋಜನ ಮಾಡುವ ಮೂಲಕ ಎದುರಾಳಿಗಳ ಮತಬೇಟೆಗೆ ಯೋಗಿ ಟಕಕ್ಕರ್. ಗೆದ್ದು ಸೋತ ಜಾಗದಲ್ಲೇ ಯೋಗಿ ಅಗ್ನಿ ಪರೀಕ್ಷೆಗೆ ಧುಮುಕಿದ್ರಾ? ಸೋಲಿನ ಸುಳಿ ಸೀಳಿ ಬರಲು ಯೋಗಿ ಬಳಿ ಯಾವ ರಣತಂತ್ರವಿದೆ? ಪ್ರಬಲ ಎದುರಾಳಿ ಅಖಿಲೇಶ್ ಯಾದವ್ ಘೋಷಿಸಿರೋ ಮಂಡಲ್ ವರ್ಸಸ್ ಕಮಂಡಲ್ ಯುದ್ಧದಲ್ಲಿ ಗೆಲ್ಲೋದ್ಯಾರು?

ಹೌದು ಉತ್ತರ ಪ್ರದೇಶ ರಾಜಕೀಯ ದಿನೇ ದಿನೇ ಬಿರುಸಾಗುತ್ತಿದೆ. ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ರಣತಂತ್ರ ಹೆಣೆದಿದ್ದು, ಚುನಾವಣೆಯಲ್ಲಿ ಸೋಲಿಸಲು ಭರ್ಜರಿ ಸಿದ್ಧತೆ ನಡೆಸಿದೆ. ಅಷ್ಟಕ್ಕೂ ಮೋದಿ ಯೋಗಿ ಜೋಡಿಯ ಆಟವೇನು? ಇಲ್ಲಿದೆ ವಿವರ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more