UP Elections: ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ವ್ಯೂಹ, ಇದೇ ನೋಡಿ ಯೋಗಿ ಉಪಾಯ!

UP Elections: ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ವ್ಯೂಹ, ಇದೇ ನೋಡಿ ಯೋಗಿ ಉಪಾಯ!

Published : Jan 16, 2022, 04:18 PM IST

ದಲಿತರ ಮನೆಯಲ್ಲಿ ಭೋಜನ ಮಾಡುವ ಮೂಲಕ ಎದುರಾಳಿಗಳ ಮತಬೇಟೆಗೆ ಯೋಗಿ ಟಕಕ್ಕರ್. ಗೆದ್ದು ಸೋತ ಜಾಗದಲ್ಲೇ ಯೋಗಿ ಅಗ್ನಿ ಪರೀಕ್ಷೆಗೆ ಧುಮುಕಿದ್ರಾ? ಸೋಲಿನ ಸುಳಿ ಸೀಳಿ ಬರಲು ಯೋಗಿ ಬಳಿ ಯಾವ ರಣತಂತ್ರವಿದೆ? ಪ್ರಬಲ ಎದುರಾಳಿ ಅಖಿಲೇಶ್ ಯಾದವ್ ಘೋಷಿಸಿರೋ ಮಂಡಲ್ ವರ್ಸಸ್ ಕಮಂಡಲ್ ಯುದ್ಧದಲ್ಲಿ ಗೆಲ್ಲೋದ್ಯಾರು?

ಲಕ್ನೋ(ಜ.16) ದಲಿತರ ಮನೆಯಲ್ಲಿ ಭೋಜನ ಮಾಡುವ ಮೂಲಕ ಎದುರಾಳಿಗಳ ಮತಬೇಟೆಗೆ ಯೋಗಿ ಟಕಕ್ಕರ್. ಗೆದ್ದು ಸೋತ ಜಾಗದಲ್ಲೇ ಯೋಗಿ ಅಗ್ನಿ ಪರೀಕ್ಷೆಗೆ ಧುಮುಕಿದ್ರಾ? ಸೋಲಿನ ಸುಳಿ ಸೀಳಿ ಬರಲು ಯೋಗಿ ಬಳಿ ಯಾವ ರಣತಂತ್ರವಿದೆ? ಪ್ರಬಲ ಎದುರಾಳಿ ಅಖಿಲೇಶ್ ಯಾದವ್ ಘೋಷಿಸಿರೋ ಮಂಡಲ್ ವರ್ಸಸ್ ಕಮಂಡಲ್ ಯುದ್ಧದಲ್ಲಿ ಗೆಲ್ಲೋದ್ಯಾರು?

ಹೌದು ಉತ್ತರ ಪ್ರದೇಶ ರಾಜಕೀಯ ದಿನೇ ದಿನೇ ಬಿರುಸಾಗುತ್ತಿದೆ. ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ರಣತಂತ್ರ ಹೆಣೆದಿದ್ದು, ಚುನಾವಣೆಯಲ್ಲಿ ಸೋಲಿಸಲು ಭರ್ಜರಿ ಸಿದ್ಧತೆ ನಡೆಸಿದೆ. ಅಷ್ಟಕ್ಕೂ ಮೋದಿ ಯೋಗಿ ಜೋಡಿಯ ಆಟವೇನು? ಇಲ್ಲಿದೆ ವಿವರ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more