UP Elections: ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ವ್ಯೂಹ, ಇದೇ ನೋಡಿ ಯೋಗಿ ಉಪಾಯ!

UP Elections: ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ವ್ಯೂಹ, ಇದೇ ನೋಡಿ ಯೋಗಿ ಉಪಾಯ!

Published : Jan 16, 2022, 04:18 PM IST

ದಲಿತರ ಮನೆಯಲ್ಲಿ ಭೋಜನ ಮಾಡುವ ಮೂಲಕ ಎದುರಾಳಿಗಳ ಮತಬೇಟೆಗೆ ಯೋಗಿ ಟಕಕ್ಕರ್. ಗೆದ್ದು ಸೋತ ಜಾಗದಲ್ಲೇ ಯೋಗಿ ಅಗ್ನಿ ಪರೀಕ್ಷೆಗೆ ಧುಮುಕಿದ್ರಾ? ಸೋಲಿನ ಸುಳಿ ಸೀಳಿ ಬರಲು ಯೋಗಿ ಬಳಿ ಯಾವ ರಣತಂತ್ರವಿದೆ? ಪ್ರಬಲ ಎದುರಾಳಿ ಅಖಿಲೇಶ್ ಯಾದವ್ ಘೋಷಿಸಿರೋ ಮಂಡಲ್ ವರ್ಸಸ್ ಕಮಂಡಲ್ ಯುದ್ಧದಲ್ಲಿ ಗೆಲ್ಲೋದ್ಯಾರು?

ಲಕ್ನೋ(ಜ.16) ದಲಿತರ ಮನೆಯಲ್ಲಿ ಭೋಜನ ಮಾಡುವ ಮೂಲಕ ಎದುರಾಳಿಗಳ ಮತಬೇಟೆಗೆ ಯೋಗಿ ಟಕಕ್ಕರ್. ಗೆದ್ದು ಸೋತ ಜಾಗದಲ್ಲೇ ಯೋಗಿ ಅಗ್ನಿ ಪರೀಕ್ಷೆಗೆ ಧುಮುಕಿದ್ರಾ? ಸೋಲಿನ ಸುಳಿ ಸೀಳಿ ಬರಲು ಯೋಗಿ ಬಳಿ ಯಾವ ರಣತಂತ್ರವಿದೆ? ಪ್ರಬಲ ಎದುರಾಳಿ ಅಖಿಲೇಶ್ ಯಾದವ್ ಘೋಷಿಸಿರೋ ಮಂಡಲ್ ವರ್ಸಸ್ ಕಮಂಡಲ್ ಯುದ್ಧದಲ್ಲಿ ಗೆಲ್ಲೋದ್ಯಾರು?

ಹೌದು ಉತ್ತರ ಪ್ರದೇಶ ರಾಜಕೀಯ ದಿನೇ ದಿನೇ ಬಿರುಸಾಗುತ್ತಿದೆ. ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ರಣತಂತ್ರ ಹೆಣೆದಿದ್ದು, ಚುನಾವಣೆಯಲ್ಲಿ ಸೋಲಿಸಲು ಭರ್ಜರಿ ಸಿದ್ಧತೆ ನಡೆಸಿದೆ. ಅಷ್ಟಕ್ಕೂ ಮೋದಿ ಯೋಗಿ ಜೋಡಿಯ ಆಟವೇನು? ಇಲ್ಲಿದೆ ವಿವರ

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
Read more