UP Elections: ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ವ್ಯೂಹ, ಇದೇ ನೋಡಿ ಯೋಗಿ ಉಪಾಯ!

UP Elections: ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ವ್ಯೂಹ, ಇದೇ ನೋಡಿ ಯೋಗಿ ಉಪಾಯ!

Published : Jan 16, 2022, 04:18 PM IST

ದಲಿತರ ಮನೆಯಲ್ಲಿ ಭೋಜನ ಮಾಡುವ ಮೂಲಕ ಎದುರಾಳಿಗಳ ಮತಬೇಟೆಗೆ ಯೋಗಿ ಟಕಕ್ಕರ್. ಗೆದ್ದು ಸೋತ ಜಾಗದಲ್ಲೇ ಯೋಗಿ ಅಗ್ನಿ ಪರೀಕ್ಷೆಗೆ ಧುಮುಕಿದ್ರಾ? ಸೋಲಿನ ಸುಳಿ ಸೀಳಿ ಬರಲು ಯೋಗಿ ಬಳಿ ಯಾವ ರಣತಂತ್ರವಿದೆ? ಪ್ರಬಲ ಎದುರಾಳಿ ಅಖಿಲೇಶ್ ಯಾದವ್ ಘೋಷಿಸಿರೋ ಮಂಡಲ್ ವರ್ಸಸ್ ಕಮಂಡಲ್ ಯುದ್ಧದಲ್ಲಿ ಗೆಲ್ಲೋದ್ಯಾರು?

ಲಕ್ನೋ(ಜ.16) ದಲಿತರ ಮನೆಯಲ್ಲಿ ಭೋಜನ ಮಾಡುವ ಮೂಲಕ ಎದುರಾಳಿಗಳ ಮತಬೇಟೆಗೆ ಯೋಗಿ ಟಕಕ್ಕರ್. ಗೆದ್ದು ಸೋತ ಜಾಗದಲ್ಲೇ ಯೋಗಿ ಅಗ್ನಿ ಪರೀಕ್ಷೆಗೆ ಧುಮುಕಿದ್ರಾ? ಸೋಲಿನ ಸುಳಿ ಸೀಳಿ ಬರಲು ಯೋಗಿ ಬಳಿ ಯಾವ ರಣತಂತ್ರವಿದೆ? ಪ್ರಬಲ ಎದುರಾಳಿ ಅಖಿಲೇಶ್ ಯಾದವ್ ಘೋಷಿಸಿರೋ ಮಂಡಲ್ ವರ್ಸಸ್ ಕಮಂಡಲ್ ಯುದ್ಧದಲ್ಲಿ ಗೆಲ್ಲೋದ್ಯಾರು?

ಹೌದು ಉತ್ತರ ಪ್ರದೇಶ ರಾಜಕೀಯ ದಿನೇ ದಿನೇ ಬಿರುಸಾಗುತ್ತಿದೆ. ಎದುರಾಳಿಗಳ ನಿರ್ನಾಮಕ್ಕೆ ಬಿಜೆಪಿ ರಣತಂತ್ರ ಹೆಣೆದಿದ್ದು, ಚುನಾವಣೆಯಲ್ಲಿ ಸೋಲಿಸಲು ಭರ್ಜರಿ ಸಿದ್ಧತೆ ನಡೆಸಿದೆ. ಅಷ್ಟಕ್ಕೂ ಮೋದಿ ಯೋಗಿ ಜೋಡಿಯ ಆಟವೇನು? ಇಲ್ಲಿದೆ ವಿವರ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more