ಪಾಕ್ ಹಿಂದೂ ನಿರಾಶ್ರಿತರ ಶಿಬಿರದಲ್ಲಿ ನಾವು: ಬದುಕು-ಬವಣೆಯ ಕತೆ ಕೇಳಿ ನೀವು!

ಪಾಕ್ ಹಿಂದೂ ನಿರಾಶ್ರಿತರ ಶಿಬಿರದಲ್ಲಿ ನಾವು: ಬದುಕು-ಬವಣೆಯ ಕತೆ ಕೇಳಿ ನೀವು!

Suvarna News   | Asianet News
Published : Dec 22, 2019, 03:11 PM IST

ಸುವರ್ಣನ್ಯೂಸ್.ಕಾಂನ ಪ್ರತಿನಿಧಿ ಮಂಜುನಾಥ್ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ವಾಕ್‌ತ್ರೂ ನಡೆಸಿದ್ದು, ಪಾಕಿಸ್ತಾನಿ ಹಿಂದೂ ಶರಣಾರ್ಥಿಗಳ ಬದುಕು-ಬವಣೆ ಕುರಿತು ವಿಸ್ತೃತ ವರದಿ ನೀಡಿದ್ದಾರೆ.

ಪಾಕಿಸ್ತಾನದಿಂದ ಓಡಿ ಬಂದು ಭಾರತದಲ್ಲಿ ಹಲವು ಜನರು ಆಶ್ರಯ ಪಡೆದಿದ್ದಾರೆ. ಇದುವರೆಗೂ ಸುಮಾರು ಏಳು ಸಾವಿರಕ್ಕೂ ಅಧಿಕ ಪಾಕಿಸ್ತಾನಿ ಹಿಂದೂ ಕುಟುಂಬ ಭಾರತದಲ್ಲಿ ಆಶ್ರಯ ಪಡೆದಿದೆ. ಅವರಲ್ಲಿ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ಆಶ್ರಯ ಪಡೆದಿರುವ ಹಲವರು ಏಶಿಯಾನೆಟ್ ನ್ಯೂಸ್ ಕನ್ನಡದೊಂದಿಗೆ ಸಂವಾದ ನಡೆಸಿದ್ದಾರೆ. ಸುವರ್ಣನ್ಯೂಸ್.ಕಾಂನ ಪ್ರತಿನಿಧಿ ಮಂಜುನಾಥ್ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ವಾಕ್‌ತ್ರೂ ನಡೆಸಿದ್ದು, ಪಾಕಿಸ್ತಾನಿ ಹಿಂದೂ ಶರಣಾರ್ಥಿಗಳ ಬದುಕು-ಬವಣೆ ಕುರಿತು ವಿಸ್ತೃತ ವರದಿ ನೀಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?