ಪಾಕ್ ಹಿಂದೂ ನಿರಾಶ್ರಿತರ ಶಿಬಿರದಲ್ಲಿ ನಾವು: ಬದುಕು-ಬವಣೆಯ ಕತೆ ಕೇಳಿ ನೀವು!

ಪಾಕ್ ಹಿಂದೂ ನಿರಾಶ್ರಿತರ ಶಿಬಿರದಲ್ಲಿ ನಾವು: ಬದುಕು-ಬವಣೆಯ ಕತೆ ಕೇಳಿ ನೀವು!

Suvarna News   | Asianet News
Published : Dec 22, 2019, 03:11 PM IST

ಸುವರ್ಣನ್ಯೂಸ್.ಕಾಂನ ಪ್ರತಿನಿಧಿ ಮಂಜುನಾಥ್ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ವಾಕ್‌ತ್ರೂ ನಡೆಸಿದ್ದು, ಪಾಕಿಸ್ತಾನಿ ಹಿಂದೂ ಶರಣಾರ್ಥಿಗಳ ಬದುಕು-ಬವಣೆ ಕುರಿತು ವಿಸ್ತೃತ ವರದಿ ನೀಡಿದ್ದಾರೆ.

ಪಾಕಿಸ್ತಾನದಿಂದ ಓಡಿ ಬಂದು ಭಾರತದಲ್ಲಿ ಹಲವು ಜನರು ಆಶ್ರಯ ಪಡೆದಿದ್ದಾರೆ. ಇದುವರೆಗೂ ಸುಮಾರು ಏಳು ಸಾವಿರಕ್ಕೂ ಅಧಿಕ ಪಾಕಿಸ್ತಾನಿ ಹಿಂದೂ ಕುಟುಂಬ ಭಾರತದಲ್ಲಿ ಆಶ್ರಯ ಪಡೆದಿದೆ. ಅವರಲ್ಲಿ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ಆಶ್ರಯ ಪಡೆದಿರುವ ಹಲವರು ಏಶಿಯಾನೆಟ್ ನ್ಯೂಸ್ ಕನ್ನಡದೊಂದಿಗೆ ಸಂವಾದ ನಡೆಸಿದ್ದಾರೆ. ಸುವರ್ಣನ್ಯೂಸ್.ಕಾಂನ ಪ್ರತಿನಿಧಿ ಮಂಜುನಾಥ್ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ವಾಕ್‌ತ್ರೂ ನಡೆಸಿದ್ದು, ಪಾಕಿಸ್ತಾನಿ ಹಿಂದೂ ಶರಣಾರ್ಥಿಗಳ ಬದುಕು-ಬವಣೆ ಕುರಿತು ವಿಸ್ತೃತ ವರದಿ ನೀಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ