ಪಾಕ್ ಹಿಂದೂ ನಿರಾಶ್ರಿತರ ಶಿಬಿರದಲ್ಲಿ ನಾವು: ಬದುಕು-ಬವಣೆಯ ಕತೆ ಕೇಳಿ ನೀವು!

ಪಾಕ್ ಹಿಂದೂ ನಿರಾಶ್ರಿತರ ಶಿಬಿರದಲ್ಲಿ ನಾವು: ಬದುಕು-ಬವಣೆಯ ಕತೆ ಕೇಳಿ ನೀವು!

Published : Dec 22, 2019, 03:11 PM IST

ಸುವರ್ಣನ್ಯೂಸ್.ಕಾಂನ ಪ್ರತಿನಿಧಿ ಮಂಜುನಾಥ್ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ವಾಕ್‌ತ್ರೂ ನಡೆಸಿದ್ದು, ಪಾಕಿಸ್ತಾನಿ ಹಿಂದೂ ಶರಣಾರ್ಥಿಗಳ ಬದುಕು-ಬವಣೆ ಕುರಿತು ವಿಸ್ತೃತ ವರದಿ ನೀಡಿದ್ದಾರೆ.

ಪಾಕಿಸ್ತಾನದಿಂದ ಓಡಿ ಬಂದು ಭಾರತದಲ್ಲಿ ಹಲವು ಜನರು ಆಶ್ರಯ ಪಡೆದಿದ್ದಾರೆ. ಇದುವರೆಗೂ ಸುಮಾರು ಏಳು ಸಾವಿರಕ್ಕೂ ಅಧಿಕ ಪಾಕಿಸ್ತಾನಿ ಹಿಂದೂ ಕುಟುಂಬ ಭಾರತದಲ್ಲಿ ಆಶ್ರಯ ಪಡೆದಿದೆ. ಅವರಲ್ಲಿ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ಆಶ್ರಯ ಪಡೆದಿರುವ ಹಲವರು ಏಶಿಯಾನೆಟ್ ನ್ಯೂಸ್ ಕನ್ನಡದೊಂದಿಗೆ ಸಂವಾದ ನಡೆಸಿದ್ದಾರೆ. ಸುವರ್ಣನ್ಯೂಸ್.ಕಾಂನ ಪ್ರತಿನಿಧಿ ಮಂಜುನಾಥ್ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ವಾಕ್‌ತ್ರೂ ನಡೆಸಿದ್ದು, ಪಾಕಿಸ್ತಾನಿ ಹಿಂದೂ ಶರಣಾರ್ಥಿಗಳ ಬದುಕು-ಬವಣೆ ಕುರಿತು ವಿಸ್ತೃತ ವರದಿ ನೀಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?