ಪೌರತ್ವ ತಿದ್ದುಪಡಿ ಕಾಯ್ದೆ: ನಿರಾಶ್ರಿತರಿಗೆ ಹೊಸ ಬದುಕಿನ ವಾಯ್ದೆ!

ಪೌರತ್ವ ತಿದ್ದುಪಡಿ ಕಾಯ್ದೆ: ನಿರಾಶ್ರಿತರಿಗೆ ಹೊಸ ಬದುಕಿನ ವಾಯ್ದೆ!

Suvarna News   | Asianet News
Published : Dec 22, 2019, 03:17 PM IST

ಸುವರ್ಣನ್ಯೂಸ್.ಕಾಂನ ಪ್ರತಿನಿಧಿ ಮಂಜುನಾಥ್ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ವಾಕ್‌ತ್ರೂ ನಡೆಸಿದ್ದು, ಪಾಕಿಸ್ತಾನಿ ಹಿಂದೂ ಶರಣಾರ್ಥಿಗಳ ಬದುಕು-ಬವಣೆ ಕುರಿತು ವಿಸ್ತೃತ ವರದಿ ನೀಡಿದ್ದಾರೆ.

ಪಾಕಿಸ್ತಾನದಿಂದ ಓಡಿ ಬಂದು ಭಾರತದಲ್ಲಿ ಹಲವು ಜನರು ಆಶ್ರಯ ಪಡೆದಿದ್ದಾರೆ. ಇದುವರೆಗೂ ಸುಮಾರು ಏಳು ಸಾವಿರಕ್ಕೂ ಅಧಿಕ ಪಾಕಿಸ್ತಾನಿ ಹಿಂದೂ ಕುಟುಂಬ ಭಾರತದಲ್ಲಿ ಆಶ್ರಯ ಪಡೆದಿದೆ. ಅವರಲ್ಲಿ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ಆಶ್ರಯ ಪಡೆದಿರುವ ಹಲವರು ಏಶಿಯಾನೆಟ್ ನ್ಯೂಸ್ ಕನ್ನಡದೊಂದಿಗೆ ಸಂವಾದ ನಡೆಸಿದ್ದಾರೆ. ಸುವರ್ಣನ್ಯೂಸ್.ಕಾಂನ ಪ್ರತಿನಿಧಿ ಮಂಜುನಾಥ್ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ವಾಕ್‌ತ್ರೂ ನಡೆಸಿದ್ದು, ಪಾಕಿಸ್ತಾನಿ ಹಿಂದೂ ಶರಣಾರ್ಥಿಗಳ ಬದುಕು-ಬವಣೆ ಕುರಿತು ವಿಸ್ತೃತ ವರದಿ ನೀಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು