ಪೌರತ್ವ ತಿದ್ದುಪಡಿ ಕಾಯ್ದೆ: ನಿರಾಶ್ರಿತರಿಗೆ ಹೊಸ ಬದುಕಿನ ವಾಯ್ದೆ!

ಪೌರತ್ವ ತಿದ್ದುಪಡಿ ಕಾಯ್ದೆ: ನಿರಾಶ್ರಿತರಿಗೆ ಹೊಸ ಬದುಕಿನ ವಾಯ್ದೆ!

Suvarna News   | Asianet News
Published : Dec 22, 2019, 03:17 PM IST

ಸುವರ್ಣನ್ಯೂಸ್.ಕಾಂನ ಪ್ರತಿನಿಧಿ ಮಂಜುನಾಥ್ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ವಾಕ್‌ತ್ರೂ ನಡೆಸಿದ್ದು, ಪಾಕಿಸ್ತಾನಿ ಹಿಂದೂ ಶರಣಾರ್ಥಿಗಳ ಬದುಕು-ಬವಣೆ ಕುರಿತು ವಿಸ್ತೃತ ವರದಿ ನೀಡಿದ್ದಾರೆ.

ಪಾಕಿಸ್ತಾನದಿಂದ ಓಡಿ ಬಂದು ಭಾರತದಲ್ಲಿ ಹಲವು ಜನರು ಆಶ್ರಯ ಪಡೆದಿದ್ದಾರೆ. ಇದುವರೆಗೂ ಸುಮಾರು ಏಳು ಸಾವಿರಕ್ಕೂ ಅಧಿಕ ಪಾಕಿಸ್ತಾನಿ ಹಿಂದೂ ಕುಟುಂಬ ಭಾರತದಲ್ಲಿ ಆಶ್ರಯ ಪಡೆದಿದೆ. ಅವರಲ್ಲಿ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ಆಶ್ರಯ ಪಡೆದಿರುವ ಹಲವರು ಏಶಿಯಾನೆಟ್ ನ್ಯೂಸ್ ಕನ್ನಡದೊಂದಿಗೆ ಸಂವಾದ ನಡೆಸಿದ್ದಾರೆ. ಸುವರ್ಣನ್ಯೂಸ್.ಕಾಂನ ಪ್ರತಿನಿಧಿ ಮಂಜುನಾಥ್ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ವಾಕ್‌ತ್ರೂ ನಡೆಸಿದ್ದು, ಪಾಕಿಸ್ತಾನಿ ಹಿಂದೂ ಶರಣಾರ್ಥಿಗಳ ಬದುಕು-ಬವಣೆ ಕುರಿತು ವಿಸ್ತೃತ ವರದಿ ನೀಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?