500 ವರ್ಷದ ಕನಸು, 30 ವರ್ಷದ ಹಿಂದಿನ ಪ್ರತಿಜ್ಞೆ: ಇದು ರಾಮ ಮಂದಿರ ರಹಸ್ಯ!

500 ವರ್ಷದ ಕನಸು, 30 ವರ್ಷದ ಹಿಂದಿನ ಪ್ರತಿಜ್ಞೆ: ಇದು ರಾಮ ಮಂದಿರ ರಹಸ್ಯ!

Published : Aug 05, 2020, 03:16 PM ISTUpdated : Aug 05, 2020, 03:30 PM IST

ರಾಮ ಮಂದಿರ ನಿರ್ಮಾಣ ಐನೂರು ವರ್ಷಗಳ ಕನಸು ಆದರೆ ಅದಕ್ಕೆ ಮತ್ತೊಂದು ಆಯಾಮ ಹಾಗೂ ವೇಗ ನೀಡಿದ್ದು ಮೂವತ್ತು ವರ್ಷಗಳ ಹಿಂದಿನ ಪ್ರತಿಜ್ಞೆ ಹಾಗೂ ಸವಾಲು. ಏನದು? ಇಲ್ಲಿದೆ ವಿವರ

 

ಅಯೋಧ್ಯೆ(ಆ. 05): ಅಯೋಧ್ಯೆ ಎಂಬ ಹೆಸರೇ ಇಡೀ ದೇಶವನ್ನೇ ತುದಿಗಾಲಲಿನಲ್ಲಿ ನಿಲ್ಲಿಸುತ್ತದೆ. ಕೋಟ್ಯಾಂತ ಹಿಂದೂ ಹೃದಯಗಳ ಮೈಯ್ಯಲ್ಲಿ ಮಿಂಚಿನ ಸಂಚಾರ ಮೂಡಿಸುತ್ತದೆ. ಅದು ರಾಮನ ಶಕ್ತಿಯೋ ಭರತ ಖಂಡದ ಅಸ್ಮಿತೆಯೋ ತಿಳಿಯದು. ರಾಮ ಅಂದ್ರೆ ನಂಬಿಕೆ, ಜೈ ಶ್ರೀರಾಮ್ ಅಂದ್ರೆ ಶಕ್ತಿ. ಆ ಶಕ್ತಿಯ ಮರು ಪ್ರತಿಷ್ಠಾಪನೆಯೇ ರಾಮ ಜನ್ಮ ಭೂಮಿಯಲ್ಲಿ ತಲೆ ಎತ್ತಲಿರುವ ಭವ್ಯ ರಾಮ ಮಂದಿರ.

ಆದರೆ ಈ ರಾಮ ಮಂದಿರದ ಹಿಂದೆ ಶಾಂತಿ, ಕಾನೂನು, ರಕ್ತ ಕ್ರಾಂತಿ 500 ವರ್ಷಗಳ ರೋಚಕ ರಹಸ್ಯವೊಂದಿದೆ. ಏನದು? ಇಲ್ಲಿದೆ ವಿವರ

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?