500 ವರ್ಷದ ಕನಸು, 30 ವರ್ಷದ ಹಿಂದಿನ ಪ್ರತಿಜ್ಞೆ: ಇದು ರಾಮ ಮಂದಿರ ರಹಸ್ಯ!

500 ವರ್ಷದ ಕನಸು, 30 ವರ್ಷದ ಹಿಂದಿನ ಪ್ರತಿಜ್ಞೆ: ಇದು ರಾಮ ಮಂದಿರ ರಹಸ್ಯ!

Published : Aug 05, 2020, 03:16 PM ISTUpdated : Aug 05, 2020, 03:30 PM IST

ರಾಮ ಮಂದಿರ ನಿರ್ಮಾಣ ಐನೂರು ವರ್ಷಗಳ ಕನಸು ಆದರೆ ಅದಕ್ಕೆ ಮತ್ತೊಂದು ಆಯಾಮ ಹಾಗೂ ವೇಗ ನೀಡಿದ್ದು ಮೂವತ್ತು ವರ್ಷಗಳ ಹಿಂದಿನ ಪ್ರತಿಜ್ಞೆ ಹಾಗೂ ಸವಾಲು. ಏನದು? ಇಲ್ಲಿದೆ ವಿವರ

 

ಅಯೋಧ್ಯೆ(ಆ. 05): ಅಯೋಧ್ಯೆ ಎಂಬ ಹೆಸರೇ ಇಡೀ ದೇಶವನ್ನೇ ತುದಿಗಾಲಲಿನಲ್ಲಿ ನಿಲ್ಲಿಸುತ್ತದೆ. ಕೋಟ್ಯಾಂತ ಹಿಂದೂ ಹೃದಯಗಳ ಮೈಯ್ಯಲ್ಲಿ ಮಿಂಚಿನ ಸಂಚಾರ ಮೂಡಿಸುತ್ತದೆ. ಅದು ರಾಮನ ಶಕ್ತಿಯೋ ಭರತ ಖಂಡದ ಅಸ್ಮಿತೆಯೋ ತಿಳಿಯದು. ರಾಮ ಅಂದ್ರೆ ನಂಬಿಕೆ, ಜೈ ಶ್ರೀರಾಮ್ ಅಂದ್ರೆ ಶಕ್ತಿ. ಆ ಶಕ್ತಿಯ ಮರು ಪ್ರತಿಷ್ಠಾಪನೆಯೇ ರಾಮ ಜನ್ಮ ಭೂಮಿಯಲ್ಲಿ ತಲೆ ಎತ್ತಲಿರುವ ಭವ್ಯ ರಾಮ ಮಂದಿರ.

ಆದರೆ ಈ ರಾಮ ಮಂದಿರದ ಹಿಂದೆ ಶಾಂತಿ, ಕಾನೂನು, ರಕ್ತ ಕ್ರಾಂತಿ 500 ವರ್ಷಗಳ ರೋಚಕ ರಹಸ್ಯವೊಂದಿದೆ. ಏನದು? ಇಲ್ಲಿದೆ ವಿವರ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?