500 ವರ್ಷದ ಕನಸು, 30 ವರ್ಷದ ಹಿಂದಿನ ಪ್ರತಿಜ್ಞೆ: ಇದು ರಾಮ ಮಂದಿರ ರಹಸ್ಯ!

500 ವರ್ಷದ ಕನಸು, 30 ವರ್ಷದ ಹಿಂದಿನ ಪ್ರತಿಜ್ಞೆ: ಇದು ರಾಮ ಮಂದಿರ ರಹಸ್ಯ!

Published : Aug 05, 2020, 03:16 PM ISTUpdated : Aug 05, 2020, 03:30 PM IST

ರಾಮ ಮಂದಿರ ನಿರ್ಮಾಣ ಐನೂರು ವರ್ಷಗಳ ಕನಸು ಆದರೆ ಅದಕ್ಕೆ ಮತ್ತೊಂದು ಆಯಾಮ ಹಾಗೂ ವೇಗ ನೀಡಿದ್ದು ಮೂವತ್ತು ವರ್ಷಗಳ ಹಿಂದಿನ ಪ್ರತಿಜ್ಞೆ ಹಾಗೂ ಸವಾಲು. ಏನದು? ಇಲ್ಲಿದೆ ವಿವರ

 

ಅಯೋಧ್ಯೆ(ಆ. 05): ಅಯೋಧ್ಯೆ ಎಂಬ ಹೆಸರೇ ಇಡೀ ದೇಶವನ್ನೇ ತುದಿಗಾಲಲಿನಲ್ಲಿ ನಿಲ್ಲಿಸುತ್ತದೆ. ಕೋಟ್ಯಾಂತ ಹಿಂದೂ ಹೃದಯಗಳ ಮೈಯ್ಯಲ್ಲಿ ಮಿಂಚಿನ ಸಂಚಾರ ಮೂಡಿಸುತ್ತದೆ. ಅದು ರಾಮನ ಶಕ್ತಿಯೋ ಭರತ ಖಂಡದ ಅಸ್ಮಿತೆಯೋ ತಿಳಿಯದು. ರಾಮ ಅಂದ್ರೆ ನಂಬಿಕೆ, ಜೈ ಶ್ರೀರಾಮ್ ಅಂದ್ರೆ ಶಕ್ತಿ. ಆ ಶಕ್ತಿಯ ಮರು ಪ್ರತಿಷ್ಠಾಪನೆಯೇ ರಾಮ ಜನ್ಮ ಭೂಮಿಯಲ್ಲಿ ತಲೆ ಎತ್ತಲಿರುವ ಭವ್ಯ ರಾಮ ಮಂದಿರ.

ಆದರೆ ಈ ರಾಮ ಮಂದಿರದ ಹಿಂದೆ ಶಾಂತಿ, ಕಾನೂನು, ರಕ್ತ ಕ್ರಾಂತಿ 500 ವರ್ಷಗಳ ರೋಚಕ ರಹಸ್ಯವೊಂದಿದೆ. ಏನದು? ಇಲ್ಲಿದೆ ವಿವರ

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!