500 ವರ್ಷದ ಕನಸು, 30 ವರ್ಷದ ಹಿಂದಿನ ಪ್ರತಿಜ್ಞೆ: ಇದು ರಾಮ ಮಂದಿರ ರಹಸ್ಯ!

500 ವರ್ಷದ ಕನಸು, 30 ವರ್ಷದ ಹಿಂದಿನ ಪ್ರತಿಜ್ಞೆ: ಇದು ರಾಮ ಮಂದಿರ ರಹಸ್ಯ!

Published : Aug 05, 2020, 03:16 PM ISTUpdated : Aug 05, 2020, 03:30 PM IST

ರಾಮ ಮಂದಿರ ನಿರ್ಮಾಣ ಐನೂರು ವರ್ಷಗಳ ಕನಸು ಆದರೆ ಅದಕ್ಕೆ ಮತ್ತೊಂದು ಆಯಾಮ ಹಾಗೂ ವೇಗ ನೀಡಿದ್ದು ಮೂವತ್ತು ವರ್ಷಗಳ ಹಿಂದಿನ ಪ್ರತಿಜ್ಞೆ ಹಾಗೂ ಸವಾಲು. ಏನದು? ಇಲ್ಲಿದೆ ವಿವರ

 

ಅಯೋಧ್ಯೆ(ಆ. 05): ಅಯೋಧ್ಯೆ ಎಂಬ ಹೆಸರೇ ಇಡೀ ದೇಶವನ್ನೇ ತುದಿಗಾಲಲಿನಲ್ಲಿ ನಿಲ್ಲಿಸುತ್ತದೆ. ಕೋಟ್ಯಾಂತ ಹಿಂದೂ ಹೃದಯಗಳ ಮೈಯ್ಯಲ್ಲಿ ಮಿಂಚಿನ ಸಂಚಾರ ಮೂಡಿಸುತ್ತದೆ. ಅದು ರಾಮನ ಶಕ್ತಿಯೋ ಭರತ ಖಂಡದ ಅಸ್ಮಿತೆಯೋ ತಿಳಿಯದು. ರಾಮ ಅಂದ್ರೆ ನಂಬಿಕೆ, ಜೈ ಶ್ರೀರಾಮ್ ಅಂದ್ರೆ ಶಕ್ತಿ. ಆ ಶಕ್ತಿಯ ಮರು ಪ್ರತಿಷ್ಠಾಪನೆಯೇ ರಾಮ ಜನ್ಮ ಭೂಮಿಯಲ್ಲಿ ತಲೆ ಎತ್ತಲಿರುವ ಭವ್ಯ ರಾಮ ಮಂದಿರ.

ಆದರೆ ಈ ರಾಮ ಮಂದಿರದ ಹಿಂದೆ ಶಾಂತಿ, ಕಾನೂನು, ರಕ್ತ ಕ್ರಾಂತಿ 500 ವರ್ಷಗಳ ರೋಚಕ ರಹಸ್ಯವೊಂದಿದೆ. ಏನದು? ಇಲ್ಲಿದೆ ವಿವರ

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು