500 ವರ್ಷದ ಕನಸು, 30 ವರ್ಷದ ಹಿಂದಿನ ಪ್ರತಿಜ್ಞೆ: ಇದು ರಾಮ ಮಂದಿರ ರಹಸ್ಯ!

500 ವರ್ಷದ ಕನಸು, 30 ವರ್ಷದ ಹಿಂದಿನ ಪ್ರತಿಜ್ಞೆ: ಇದು ರಾಮ ಮಂದಿರ ರಹಸ್ಯ!

Published : Aug 05, 2020, 03:16 PM ISTUpdated : Aug 05, 2020, 03:30 PM IST

ರಾಮ ಮಂದಿರ ನಿರ್ಮಾಣ ಐನೂರು ವರ್ಷಗಳ ಕನಸು ಆದರೆ ಅದಕ್ಕೆ ಮತ್ತೊಂದು ಆಯಾಮ ಹಾಗೂ ವೇಗ ನೀಡಿದ್ದು ಮೂವತ್ತು ವರ್ಷಗಳ ಹಿಂದಿನ ಪ್ರತಿಜ್ಞೆ ಹಾಗೂ ಸವಾಲು. ಏನದು? ಇಲ್ಲಿದೆ ವಿವರ

 

ಅಯೋಧ್ಯೆ(ಆ. 05): ಅಯೋಧ್ಯೆ ಎಂಬ ಹೆಸರೇ ಇಡೀ ದೇಶವನ್ನೇ ತುದಿಗಾಲಲಿನಲ್ಲಿ ನಿಲ್ಲಿಸುತ್ತದೆ. ಕೋಟ್ಯಾಂತ ಹಿಂದೂ ಹೃದಯಗಳ ಮೈಯ್ಯಲ್ಲಿ ಮಿಂಚಿನ ಸಂಚಾರ ಮೂಡಿಸುತ್ತದೆ. ಅದು ರಾಮನ ಶಕ್ತಿಯೋ ಭರತ ಖಂಡದ ಅಸ್ಮಿತೆಯೋ ತಿಳಿಯದು. ರಾಮ ಅಂದ್ರೆ ನಂಬಿಕೆ, ಜೈ ಶ್ರೀರಾಮ್ ಅಂದ್ರೆ ಶಕ್ತಿ. ಆ ಶಕ್ತಿಯ ಮರು ಪ್ರತಿಷ್ಠಾಪನೆಯೇ ರಾಮ ಜನ್ಮ ಭೂಮಿಯಲ್ಲಿ ತಲೆ ಎತ್ತಲಿರುವ ಭವ್ಯ ರಾಮ ಮಂದಿರ.

ಆದರೆ ಈ ರಾಮ ಮಂದಿರದ ಹಿಂದೆ ಶಾಂತಿ, ಕಾನೂನು, ರಕ್ತ ಕ್ರಾಂತಿ 500 ವರ್ಷಗಳ ರೋಚಕ ರಹಸ್ಯವೊಂದಿದೆ. ಏನದು? ಇಲ್ಲಿದೆ ವಿವರ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!