500 ವರ್ಷದ ಕನಸು, 30 ವರ್ಷದ ಹಿಂದಿನ ಪ್ರತಿಜ್ಞೆ: ಇದು ರಾಮ ಮಂದಿರ ರಹಸ್ಯ!

500 ವರ್ಷದ ಕನಸು, 30 ವರ್ಷದ ಹಿಂದಿನ ಪ್ರತಿಜ್ಞೆ: ಇದು ರಾಮ ಮಂದಿರ ರಹಸ್ಯ!

Published : Aug 05, 2020, 03:16 PM ISTUpdated : Aug 05, 2020, 03:30 PM IST

ರಾಮ ಮಂದಿರ ನಿರ್ಮಾಣ ಐನೂರು ವರ್ಷಗಳ ಕನಸು ಆದರೆ ಅದಕ್ಕೆ ಮತ್ತೊಂದು ಆಯಾಮ ಹಾಗೂ ವೇಗ ನೀಡಿದ್ದು ಮೂವತ್ತು ವರ್ಷಗಳ ಹಿಂದಿನ ಪ್ರತಿಜ್ಞೆ ಹಾಗೂ ಸವಾಲು. ಏನದು? ಇಲ್ಲಿದೆ ವಿವರ

 

ಅಯೋಧ್ಯೆ(ಆ. 05): ಅಯೋಧ್ಯೆ ಎಂಬ ಹೆಸರೇ ಇಡೀ ದೇಶವನ್ನೇ ತುದಿಗಾಲಲಿನಲ್ಲಿ ನಿಲ್ಲಿಸುತ್ತದೆ. ಕೋಟ್ಯಾಂತ ಹಿಂದೂ ಹೃದಯಗಳ ಮೈಯ್ಯಲ್ಲಿ ಮಿಂಚಿನ ಸಂಚಾರ ಮೂಡಿಸುತ್ತದೆ. ಅದು ರಾಮನ ಶಕ್ತಿಯೋ ಭರತ ಖಂಡದ ಅಸ್ಮಿತೆಯೋ ತಿಳಿಯದು. ರಾಮ ಅಂದ್ರೆ ನಂಬಿಕೆ, ಜೈ ಶ್ರೀರಾಮ್ ಅಂದ್ರೆ ಶಕ್ತಿ. ಆ ಶಕ್ತಿಯ ಮರು ಪ್ರತಿಷ್ಠಾಪನೆಯೇ ರಾಮ ಜನ್ಮ ಭೂಮಿಯಲ್ಲಿ ತಲೆ ಎತ್ತಲಿರುವ ಭವ್ಯ ರಾಮ ಮಂದಿರ.

ಆದರೆ ಈ ರಾಮ ಮಂದಿರದ ಹಿಂದೆ ಶಾಂತಿ, ಕಾನೂನು, ರಕ್ತ ಕ್ರಾಂತಿ 500 ವರ್ಷಗಳ ರೋಚಕ ರಹಸ್ಯವೊಂದಿದೆ. ಏನದು? ಇಲ್ಲಿದೆ ವಿವರ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?