ದೇಶ ಕಟ್ಟಿದ ಮಹಾ ದಿಗ್ಗಜ, ದೇಶ ಮರೆಯದ ಮಾಣಿಕ್ಯ: ಪಿವಿಎನ್‌ @100!

ದೇಶ ಕಟ್ಟಿದ ಮಹಾ ದಿಗ್ಗಜ, ದೇಶ ಮರೆಯದ ಮಾಣಿಕ್ಯ: ಪಿವಿಎನ್‌ @100!

Published : Jun 29, 2021, 05:35 PM ISTUpdated : Jun 29, 2021, 06:12 PM IST

ಇದು ಜಗತ್ತೇ ಎದುರು ನಿಂತಾಗ ಎದೆಯೊಡ್ಡ ನಿಂತ ಛಲದಂಕಮಲ್ಲನ ಕಥೆ. ಪ್ರವಾಹದ ವಿರುದ್ಧ ಈಜಿ ಸೈ ಎನಿಸಿಕೊಂಡವರ ಯಶೋಗಾಥೆ. ಭಾರತದ ಭಾಗ್ಯವನ್ನೇ ಬದಲಾಯಿಸಿದ ಭಾರತ ಭಾಗ್ಯವಿದಾತನ ರೋಚಕ ಕತೆ.

ನವದೆಹಲಿ(ಜೂ.29): ಇದು ಜಗತ್ತೇ ಎದುರು ನಿಂತಾಗ ಎದೆಯೊಡ್ಡ ನಿಂತ ಛಲದಂಕಮಲ್ಲನ ಕಥೆ. ಪ್ರವಾಹದ ವಿರುದ್ಧ ಈಜಿ ಸೈ ಎನಿಸಿಕೊಂಡವರ ಯಶೋಗಾಥೆ. ಭಾರತದ ಭಾಗ್ಯವನ್ನೇ ಬದಲಾಯಿಸಿದ ಭಾರತ ಭಾಗ್ಯವಿದಾತನ ರೋಚಕ ಕತೆ.

ಹೌದು ಇದು ಆ ಛಲದಂಕಮಲ್ಲನ ಜನ್ಮ ಶತಮಾನೋತ್ಸವದ ದಿನ. ನವಭಾರತದ ಶಿಲ್ಪಿ ಎಂದೇ ಕರೆಸಿಕೊಮಡ ಮಾಜಿ ಪ್ರಧಾನಿ ಪಿ. ವಿ. ನರಸಿಂಹರಾವ್‌ ಅವರ ಜನ್ಮಶತಮಾನೋತ್ಸವ ಸಂದರ್ಭದಲ್ಲಿ ಅವರ ಅಮೋಶ ಸಾಧನೆಗಳ ಅನಾವರಣ. 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು