ಮುಂಬೈಗೆ ಮತ್ತೊಂದು ಕಂಟಕ, ಹವಾಮಾನ ಇಲಾಖೆ ಕೊಟ್ಟ ವಾರ್ನಿಂಗ್ ಇದು!

ಮುಂಬೈಗೆ ಮತ್ತೊಂದು ಕಂಟಕ, ಹವಾಮಾನ ಇಲಾಖೆ ಕೊಟ್ಟ ವಾರ್ನಿಂಗ್ ಇದು!

Published : Aug 27, 2020, 04:02 PM ISTUpdated : Aug 27, 2020, 08:04 PM IST

ಮಹಾ ಮಳೆಯ ಆಗಸ್ಟ್ ಅವಾಂತರದಿಂದ ಮುಂಬೈಗೆ ಗಂಡಾಂತರ ಬಂದೊದಗಿದೆ. ಮಹಾನಗರಿಯಿಂದ ಏಶವೇ ಬೆಚ್ಚಿ ಬೀಳಿಸುವಂತಹ ಸುದ್ದಿ ಹೊರ ಬಿದ್ದಿದೆ. ಹೌದು ಮುಂಬೈ ಮುಳುಗಲಾರಂಭಿಸಿದ್ದು, ಇದು ಭಾರತಕ್ಕೆ ನಡುಕ ಹುಟ್ಟಿಸಿದೆ. ಪಶ್ಚಿಮ ಭಾರತ ಭಾರೀ ಮಳೆಯಿಂದ ಸಂಕಷ್ಟ ಎದುರಿಸುವ ಮುನ್ಸೂಚನೆ ಸಿಕ್ಕಿದೆ.

ಮುಂಬೈ(ಆ.27): ಮಹಾ ಮಳೆಯ ಆಗಸ್ಟ್ ಅವಾಂತರದಿಂದ ಮುಂಬೈಗೆ ಗಂಡಾಂತರ ಬಂದೊದಗಿದೆ. ಮಹಾನಗರಿಯಿಂದ ಏಶವೇ ಬೆಚ್ಚಿ ಬೀಳಿಸುವಂತಹ ಸುದ್ದಿ ಹೊರ ಬಿದ್ದಿದೆ. ಹೌದು ಮುಂಬೈ ಮುಳುಗಲಾರಂಭಿಸಿದ್ದು, ಇದು ಭಾರತಕ್ಕೆ ನಡುಕ ಹುಟ್ಟಿಸಿದೆ. ಪಶ್ಚಿಮ ಭಾರತ ಭಾರೀ ಮಳೆಯಿಂದ ಸಂಕಷ್ಟ ಎದುರಿಸುವ ಮುನ್ಸೂಚನೆ ಸಿಕ್ಕಿದೆ.

ಇದನ್ನೂ ನೋಡಿ | ಮುನಿದ ಪ್ರಕೃತಿ; ಎಲ್ಲೆಲ್ಲಿ ಏನೇನಾಗಿದೆ?...

ಜೀವ ನೀಡೋ ಜಲ ಈಗ ಜೀವ ತೆಗೆಯಲು ನಿಂತಿದೆ. ರೊಚ್ಚಿಗೆದ್ದಿರುವ ವರುಣ ಕೊಡುತ್ತಿರುವ ಶಿಕ್ಷೆ ಮಾತ್ರ ಬಹ ದೊಡ್ಡದು. ಅದರಲ್ಲೂ ದೇಶದ ವಾಣಿಜ್ಯ ರಾಜಧಾನಿ ಮುಂಬೈ ಈ ವರುಣನ ಅಬ್ಬರಕ್ಕೆ ಮುಳುಗುತ್ತಿದೆ.ಗಾಯದ ಮೇಲೆ ಬರೆ ಎಳೆದಂತೆ ಐದು ಗಂಟೆಯಲ್ಲಿ ಐದು ರಹಸ್ಯಗಳನ್ನು ಭಾರತೀಯ ಹವಾಮಾನ ಇಲಾಖೆ ಬಿಚ್ಚಿಟ್ಟಿದೆ. ಇಲ್ಲಿದೆ ಈ ಕುರಿತಾದ ಒಂದು ವರದಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?