ಮುಂಬೈಗೆ ಮತ್ತೊಂದು ಕಂಟಕ, ಹವಾಮಾನ ಇಲಾಖೆ ಕೊಟ್ಟ ವಾರ್ನಿಂಗ್ ಇದು!

ಮುಂಬೈಗೆ ಮತ್ತೊಂದು ಕಂಟಕ, ಹವಾಮಾನ ಇಲಾಖೆ ಕೊಟ್ಟ ವಾರ್ನಿಂಗ್ ಇದು!

Published : Aug 27, 2020, 04:02 PM ISTUpdated : Aug 27, 2020, 08:04 PM IST

ಮಹಾ ಮಳೆಯ ಆಗಸ್ಟ್ ಅವಾಂತರದಿಂದ ಮುಂಬೈಗೆ ಗಂಡಾಂತರ ಬಂದೊದಗಿದೆ. ಮಹಾನಗರಿಯಿಂದ ಏಶವೇ ಬೆಚ್ಚಿ ಬೀಳಿಸುವಂತಹ ಸುದ್ದಿ ಹೊರ ಬಿದ್ದಿದೆ. ಹೌದು ಮುಂಬೈ ಮುಳುಗಲಾರಂಭಿಸಿದ್ದು, ಇದು ಭಾರತಕ್ಕೆ ನಡುಕ ಹುಟ್ಟಿಸಿದೆ. ಪಶ್ಚಿಮ ಭಾರತ ಭಾರೀ ಮಳೆಯಿಂದ ಸಂಕಷ್ಟ ಎದುರಿಸುವ ಮುನ್ಸೂಚನೆ ಸಿಕ್ಕಿದೆ.

ಮುಂಬೈ(ಆ.27): ಮಹಾ ಮಳೆಯ ಆಗಸ್ಟ್ ಅವಾಂತರದಿಂದ ಮುಂಬೈಗೆ ಗಂಡಾಂತರ ಬಂದೊದಗಿದೆ. ಮಹಾನಗರಿಯಿಂದ ಏಶವೇ ಬೆಚ್ಚಿ ಬೀಳಿಸುವಂತಹ ಸುದ್ದಿ ಹೊರ ಬಿದ್ದಿದೆ. ಹೌದು ಮುಂಬೈ ಮುಳುಗಲಾರಂಭಿಸಿದ್ದು, ಇದು ಭಾರತಕ್ಕೆ ನಡುಕ ಹುಟ್ಟಿಸಿದೆ. ಪಶ್ಚಿಮ ಭಾರತ ಭಾರೀ ಮಳೆಯಿಂದ ಸಂಕಷ್ಟ ಎದುರಿಸುವ ಮುನ್ಸೂಚನೆ ಸಿಕ್ಕಿದೆ.

ಇದನ್ನೂ ನೋಡಿ | ಮುನಿದ ಪ್ರಕೃತಿ; ಎಲ್ಲೆಲ್ಲಿ ಏನೇನಾಗಿದೆ?...

ಜೀವ ನೀಡೋ ಜಲ ಈಗ ಜೀವ ತೆಗೆಯಲು ನಿಂತಿದೆ. ರೊಚ್ಚಿಗೆದ್ದಿರುವ ವರುಣ ಕೊಡುತ್ತಿರುವ ಶಿಕ್ಷೆ ಮಾತ್ರ ಬಹ ದೊಡ್ಡದು. ಅದರಲ್ಲೂ ದೇಶದ ವಾಣಿಜ್ಯ ರಾಜಧಾನಿ ಮುಂಬೈ ಈ ವರುಣನ ಅಬ್ಬರಕ್ಕೆ ಮುಳುಗುತ್ತಿದೆ.ಗಾಯದ ಮೇಲೆ ಬರೆ ಎಳೆದಂತೆ ಐದು ಗಂಟೆಯಲ್ಲಿ ಐದು ರಹಸ್ಯಗಳನ್ನು ಭಾರತೀಯ ಹವಾಮಾನ ಇಲಾಖೆ ಬಿಚ್ಚಿಟ್ಟಿದೆ. ಇಲ್ಲಿದೆ ಈ ಕುರಿತಾದ ಒಂದು ವರದಿ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್