ಮುಂಬೈಗೆ ಮತ್ತೊಂದು ಕಂಟಕ, ಹವಾಮಾನ ಇಲಾಖೆ ಕೊಟ್ಟ ವಾರ್ನಿಂಗ್ ಇದು!

ಮುಂಬೈಗೆ ಮತ್ತೊಂದು ಕಂಟಕ, ಹವಾಮಾನ ಇಲಾಖೆ ಕೊಟ್ಟ ವಾರ್ನಿಂಗ್ ಇದು!

Published : Aug 27, 2020, 04:02 PM ISTUpdated : Aug 27, 2020, 08:04 PM IST

ಮಹಾ ಮಳೆಯ ಆಗಸ್ಟ್ ಅವಾಂತರದಿಂದ ಮುಂಬೈಗೆ ಗಂಡಾಂತರ ಬಂದೊದಗಿದೆ. ಮಹಾನಗರಿಯಿಂದ ಏಶವೇ ಬೆಚ್ಚಿ ಬೀಳಿಸುವಂತಹ ಸುದ್ದಿ ಹೊರ ಬಿದ್ದಿದೆ. ಹೌದು ಮುಂಬೈ ಮುಳುಗಲಾರಂಭಿಸಿದ್ದು, ಇದು ಭಾರತಕ್ಕೆ ನಡುಕ ಹುಟ್ಟಿಸಿದೆ. ಪಶ್ಚಿಮ ಭಾರತ ಭಾರೀ ಮಳೆಯಿಂದ ಸಂಕಷ್ಟ ಎದುರಿಸುವ ಮುನ್ಸೂಚನೆ ಸಿಕ್ಕಿದೆ.

ಮುಂಬೈ(ಆ.27): ಮಹಾ ಮಳೆಯ ಆಗಸ್ಟ್ ಅವಾಂತರದಿಂದ ಮುಂಬೈಗೆ ಗಂಡಾಂತರ ಬಂದೊದಗಿದೆ. ಮಹಾನಗರಿಯಿಂದ ಏಶವೇ ಬೆಚ್ಚಿ ಬೀಳಿಸುವಂತಹ ಸುದ್ದಿ ಹೊರ ಬಿದ್ದಿದೆ. ಹೌದು ಮುಂಬೈ ಮುಳುಗಲಾರಂಭಿಸಿದ್ದು, ಇದು ಭಾರತಕ್ಕೆ ನಡುಕ ಹುಟ್ಟಿಸಿದೆ. ಪಶ್ಚಿಮ ಭಾರತ ಭಾರೀ ಮಳೆಯಿಂದ ಸಂಕಷ್ಟ ಎದುರಿಸುವ ಮುನ್ಸೂಚನೆ ಸಿಕ್ಕಿದೆ.

ಇದನ್ನೂ ನೋಡಿ | ಮುನಿದ ಪ್ರಕೃತಿ; ಎಲ್ಲೆಲ್ಲಿ ಏನೇನಾಗಿದೆ?...

ಜೀವ ನೀಡೋ ಜಲ ಈಗ ಜೀವ ತೆಗೆಯಲು ನಿಂತಿದೆ. ರೊಚ್ಚಿಗೆದ್ದಿರುವ ವರುಣ ಕೊಡುತ್ತಿರುವ ಶಿಕ್ಷೆ ಮಾತ್ರ ಬಹ ದೊಡ್ಡದು. ಅದರಲ್ಲೂ ದೇಶದ ವಾಣಿಜ್ಯ ರಾಜಧಾನಿ ಮುಂಬೈ ಈ ವರುಣನ ಅಬ್ಬರಕ್ಕೆ ಮುಳುಗುತ್ತಿದೆ.ಗಾಯದ ಮೇಲೆ ಬರೆ ಎಳೆದಂತೆ ಐದು ಗಂಟೆಯಲ್ಲಿ ಐದು ರಹಸ್ಯಗಳನ್ನು ಭಾರತೀಯ ಹವಾಮಾನ ಇಲಾಖೆ ಬಿಚ್ಚಿಟ್ಟಿದೆ. ಇಲ್ಲಿದೆ ಈ ಕುರಿತಾದ ಒಂದು ವರದಿ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?