ಮುಂಬೈಗೆ ಮತ್ತೊಂದು ಕಂಟಕ, ಹವಾಮಾನ ಇಲಾಖೆ ಕೊಟ್ಟ ವಾರ್ನಿಂಗ್ ಇದು!

ಮುಂಬೈಗೆ ಮತ್ತೊಂದು ಕಂಟಕ, ಹವಾಮಾನ ಇಲಾಖೆ ಕೊಟ್ಟ ವಾರ್ನಿಂಗ್ ಇದು!

Published : Aug 27, 2020, 04:02 PM ISTUpdated : Aug 27, 2020, 08:04 PM IST

ಮಹಾ ಮಳೆಯ ಆಗಸ್ಟ್ ಅವಾಂತರದಿಂದ ಮುಂಬೈಗೆ ಗಂಡಾಂತರ ಬಂದೊದಗಿದೆ. ಮಹಾನಗರಿಯಿಂದ ಏಶವೇ ಬೆಚ್ಚಿ ಬೀಳಿಸುವಂತಹ ಸುದ್ದಿ ಹೊರ ಬಿದ್ದಿದೆ. ಹೌದು ಮುಂಬೈ ಮುಳುಗಲಾರಂಭಿಸಿದ್ದು, ಇದು ಭಾರತಕ್ಕೆ ನಡುಕ ಹುಟ್ಟಿಸಿದೆ. ಪಶ್ಚಿಮ ಭಾರತ ಭಾರೀ ಮಳೆಯಿಂದ ಸಂಕಷ್ಟ ಎದುರಿಸುವ ಮುನ್ಸೂಚನೆ ಸಿಕ್ಕಿದೆ.

ಮುಂಬೈ(ಆ.27): ಮಹಾ ಮಳೆಯ ಆಗಸ್ಟ್ ಅವಾಂತರದಿಂದ ಮುಂಬೈಗೆ ಗಂಡಾಂತರ ಬಂದೊದಗಿದೆ. ಮಹಾನಗರಿಯಿಂದ ಏಶವೇ ಬೆಚ್ಚಿ ಬೀಳಿಸುವಂತಹ ಸುದ್ದಿ ಹೊರ ಬಿದ್ದಿದೆ. ಹೌದು ಮುಂಬೈ ಮುಳುಗಲಾರಂಭಿಸಿದ್ದು, ಇದು ಭಾರತಕ್ಕೆ ನಡುಕ ಹುಟ್ಟಿಸಿದೆ. ಪಶ್ಚಿಮ ಭಾರತ ಭಾರೀ ಮಳೆಯಿಂದ ಸಂಕಷ್ಟ ಎದುರಿಸುವ ಮುನ್ಸೂಚನೆ ಸಿಕ್ಕಿದೆ.

ಇದನ್ನೂ ನೋಡಿ | ಮುನಿದ ಪ್ರಕೃತಿ; ಎಲ್ಲೆಲ್ಲಿ ಏನೇನಾಗಿದೆ?...

ಜೀವ ನೀಡೋ ಜಲ ಈಗ ಜೀವ ತೆಗೆಯಲು ನಿಂತಿದೆ. ರೊಚ್ಚಿಗೆದ್ದಿರುವ ವರುಣ ಕೊಡುತ್ತಿರುವ ಶಿಕ್ಷೆ ಮಾತ್ರ ಬಹ ದೊಡ್ಡದು. ಅದರಲ್ಲೂ ದೇಶದ ವಾಣಿಜ್ಯ ರಾಜಧಾನಿ ಮುಂಬೈ ಈ ವರುಣನ ಅಬ್ಬರಕ್ಕೆ ಮುಳುಗುತ್ತಿದೆ.ಗಾಯದ ಮೇಲೆ ಬರೆ ಎಳೆದಂತೆ ಐದು ಗಂಟೆಯಲ್ಲಿ ಐದು ರಹಸ್ಯಗಳನ್ನು ಭಾರತೀಯ ಹವಾಮಾನ ಇಲಾಖೆ ಬಿಚ್ಚಿಟ್ಟಿದೆ. ಇಲ್ಲಿದೆ ಈ ಕುರಿತಾದ ಒಂದು ವರದಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?