ಕೊರೋನಾ ಆಯ್ತು, ಭಾರತಕ್ಕೆ ಎದುರಾಗಿದೆ ಇನ್ನೊಂದು ಆತಂಕ

ಕೊರೋನಾ ಆಯ್ತು, ಭಾರತಕ್ಕೆ ಎದುರಾಗಿದೆ ಇನ್ನೊಂದು ಆತಂಕ

Published : May 19, 2020, 06:45 PM ISTUpdated : May 19, 2020, 06:52 PM IST

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಅಂಫನ್‌’ ಚಂಡಮಾರುತ ಇದೀಗ ಅತ್ಯಂತ ಅಪಾಯಕಾರಿಯಾದ ‘ಸೂಪರ್‌ ಸೈಕ್ಲೋನ್‌’ ಸ್ವರೂಪ ಪಡೆದುಕೊಂಡಿದೆ. ಬುಧವಾರ ಮಧ್ಯಾಹ್ನ ಪಶ್ಚಿಮ ಬಂಗಾಳ ಕರಾವಳಿಗೆ 195 ಕಿ.ಮೀ. ವೇಗದಲ್ಲಿ ಬಂದು ಅಪ್ಪಳಿಸುವ ಸಾಧ್ಯತೆ ಇದೆ.

ಬೆಂಗಳೂರು (ಮೇ. 19): ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಅಂಫನ್‌’ ಚಂಡಮಾರುತ ಇದೀಗ ಅತ್ಯಂತ ಅಪಾಯಕಾರಿಯಾದ ‘ಸೂಪರ್‌ ಸೈಕ್ಲೋನ್‌’ ಸ್ವರೂಪ ಪಡೆದುಕೊಂಡಿದೆ. ಬುಧವಾರ ಮಧ್ಯಾಹ್ನ ಪಶ್ಚಿಮ ಬಂಗಾಳ ಕರಾವಳಿಗೆ 195 ಕಿ.ಮೀ. ವೇಗದಲ್ಲಿ ಬಂದು ಅಪ್ಪಳಿಸುವ ಸಾಧ್ಯತೆ ಇದೆ.

ದೇಶಕ್ಕೆ 'ಸೂಪರ್‌ ಸೈಕ್ಲೋನ್' ಭೀತಿ: 195 ಕಿ.ಮೀ. ವೇಗದಲ್ಲಿ ಭೀಕರ ‘ಅಂಫನ್‌’!

1999ರಲ್ಲಿ ಒಡಿಶಾ ಕರಾವಳಿಗೆ ಅಪ್ಪಳಿಸಿದ್ದ ಸೂಪರ್‌ ಸೈಕ್ಲೋನ್‌ ಬಳಿಕ ಭಾರತಕ್ಕೆ ಅಪ್ಪಳಿಸುತ್ತಿರುವ ಅತ್ಯಂತ ಪ್ರಬಲ ಚಂಡಮಾರುತ ಇದಾಗಿದೆ ಎಂದು ಎನ್‌ಡಿಆರ್‌ಎಫ್‌ ಮುಖ್ಯಸ್ಥ ಎಸ್‌.ಎನ್‌. ಪ್ರಧಾನ್‌ ಹೇಳಿದ್ದಾರೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?