ಕೊರೋನಾ ಆಯ್ತು, ಭಾರತಕ್ಕೆ ಎದುರಾಗಿದೆ ಇನ್ನೊಂದು ಆತಂಕ

ಕೊರೋನಾ ಆಯ್ತು, ಭಾರತಕ್ಕೆ ಎದುರಾಗಿದೆ ಇನ್ನೊಂದು ಆತಂಕ

Published : May 19, 2020, 06:45 PM ISTUpdated : May 19, 2020, 06:52 PM IST

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಅಂಫನ್‌’ ಚಂಡಮಾರುತ ಇದೀಗ ಅತ್ಯಂತ ಅಪಾಯಕಾರಿಯಾದ ‘ಸೂಪರ್‌ ಸೈಕ್ಲೋನ್‌’ ಸ್ವರೂಪ ಪಡೆದುಕೊಂಡಿದೆ. ಬುಧವಾರ ಮಧ್ಯಾಹ್ನ ಪಶ್ಚಿಮ ಬಂಗಾಳ ಕರಾವಳಿಗೆ 195 ಕಿ.ಮೀ. ವೇಗದಲ್ಲಿ ಬಂದು ಅಪ್ಪಳಿಸುವ ಸಾಧ್ಯತೆ ಇದೆ.

ಬೆಂಗಳೂರು (ಮೇ. 19): ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಅಂಫನ್‌’ ಚಂಡಮಾರುತ ಇದೀಗ ಅತ್ಯಂತ ಅಪಾಯಕಾರಿಯಾದ ‘ಸೂಪರ್‌ ಸೈಕ್ಲೋನ್‌’ ಸ್ವರೂಪ ಪಡೆದುಕೊಂಡಿದೆ. ಬುಧವಾರ ಮಧ್ಯಾಹ್ನ ಪಶ್ಚಿಮ ಬಂಗಾಳ ಕರಾವಳಿಗೆ 195 ಕಿ.ಮೀ. ವೇಗದಲ್ಲಿ ಬಂದು ಅಪ್ಪಳಿಸುವ ಸಾಧ್ಯತೆ ಇದೆ.

ದೇಶಕ್ಕೆ 'ಸೂಪರ್‌ ಸೈಕ್ಲೋನ್' ಭೀತಿ: 195 ಕಿ.ಮೀ. ವೇಗದಲ್ಲಿ ಭೀಕರ ‘ಅಂಫನ್‌’!

1999ರಲ್ಲಿ ಒಡಿಶಾ ಕರಾವಳಿಗೆ ಅಪ್ಪಳಿಸಿದ್ದ ಸೂಪರ್‌ ಸೈಕ್ಲೋನ್‌ ಬಳಿಕ ಭಾರತಕ್ಕೆ ಅಪ್ಪಳಿಸುತ್ತಿರುವ ಅತ್ಯಂತ ಪ್ರಬಲ ಚಂಡಮಾರುತ ಇದಾಗಿದೆ ಎಂದು ಎನ್‌ಡಿಆರ್‌ಎಫ್‌ ಮುಖ್ಯಸ್ಥ ಎಸ್‌.ಎನ್‌. ಪ್ರಧಾನ್‌ ಹೇಳಿದ್ದಾರೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!