ಕೊರೋನಾ ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್‌!

ಕೊರೋನಾ ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್‌!

Published : May 13, 2021, 06:14 PM IST

ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್. ವೈರಸ್‌ ಸುನಾಮಿಯಿಂದ ಮಕ್ಕಳನ್ನು ಕಾಪಾಡೋದು ಹೇಗೆ?

ನವದೆಹಲಿ(ಮೇ.13): ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್. ವೈರಸ್‌ ಸುನಾಮಿಯಿಂದ ಮಕ್ಕಳನ್ನು ಕಾಪಾಡೋದು ಹೇಗೆ?

ಹೌದು ಈಗಾಗಲೇ ದೇಶದಲ್ಲಿ ಮೊದಲ ಹಾಗೂ ಎರಡನೇ ಅಲೆ ದಾಳಿ ಇಟ್ಟಿದೆ. ಈ ದಾಲಿ ದೇಶವನ್ನು ಬಗ್ಗು ಬಡಿದಿದ್ದು, ಅನೇಕರು ತಮ್ಮ ಆಪ್ತರನ್ನು ಕಳೆದುಕೊಂಡಿದ್ದಾರೆ. ಈ ನೋವನ್ನು ತಡೆಯಲಾರದೆ ಜನರು ರೋದಿಸುತ್ತಿದ್ದಾರೆ.

ಹೀಗಿರುವಾಗ ಮೂರನೇ ಅಲೆ ದಾಳಿ ಇಡುವ ಸೂಚನೆ ಸಿಕ್ಕಿದ್ದು, ಇದು ಹೆತ್ತವರನ್ನು ಮತ್ತಷ್ಟು ಚಿಂತೆಗೆ ದೂಡಿದೆ. ಅತ್ತ ಸರ್ಕಾರಕ್ಕೂ ಇದು ಬಹುದೊಡ್ಡ ಸವಾಲಾಗಿದೆ. ಎರಡನೇ ಅಲೆ ಸಂದರ್ಭದಲ್ಲಿ ಆಕ್ಸಿಜನ್, ಲಸಿಕೆ ಕೊರತೆ ಜನರನ್ನು ಕಂಗಾಲಾಗಿಸಿತ್ತು. ಹೀಗಿರುವಾಗ ಮೂರನೇ ಅಲೆಗೆ ಸರ್ಕಾರ ಹೇಗೆ ಸಿದ್ಧತೆ ನಡೆಸುತ್ತೆ ಎಂಬುವುದು ಮಹತ್ವ ಪಡೆದುಕೊಳ್ಳುತ್ತದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!