ಕೊರೋನಾ ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್‌!

ಕೊರೋನಾ ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್‌!

Published : May 13, 2021, 06:14 PM IST

ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್. ವೈರಸ್‌ ಸುನಾಮಿಯಿಂದ ಮಕ್ಕಳನ್ನು ಕಾಪಾಡೋದು ಹೇಗೆ?

ನವದೆಹಲಿ(ಮೇ.13): ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್. ವೈರಸ್‌ ಸುನಾಮಿಯಿಂದ ಮಕ್ಕಳನ್ನು ಕಾಪಾಡೋದು ಹೇಗೆ?

ಹೌದು ಈಗಾಗಲೇ ದೇಶದಲ್ಲಿ ಮೊದಲ ಹಾಗೂ ಎರಡನೇ ಅಲೆ ದಾಳಿ ಇಟ್ಟಿದೆ. ಈ ದಾಲಿ ದೇಶವನ್ನು ಬಗ್ಗು ಬಡಿದಿದ್ದು, ಅನೇಕರು ತಮ್ಮ ಆಪ್ತರನ್ನು ಕಳೆದುಕೊಂಡಿದ್ದಾರೆ. ಈ ನೋವನ್ನು ತಡೆಯಲಾರದೆ ಜನರು ರೋದಿಸುತ್ತಿದ್ದಾರೆ.

ಹೀಗಿರುವಾಗ ಮೂರನೇ ಅಲೆ ದಾಳಿ ಇಡುವ ಸೂಚನೆ ಸಿಕ್ಕಿದ್ದು, ಇದು ಹೆತ್ತವರನ್ನು ಮತ್ತಷ್ಟು ಚಿಂತೆಗೆ ದೂಡಿದೆ. ಅತ್ತ ಸರ್ಕಾರಕ್ಕೂ ಇದು ಬಹುದೊಡ್ಡ ಸವಾಲಾಗಿದೆ. ಎರಡನೇ ಅಲೆ ಸಂದರ್ಭದಲ್ಲಿ ಆಕ್ಸಿಜನ್, ಲಸಿಕೆ ಕೊರತೆ ಜನರನ್ನು ಕಂಗಾಲಾಗಿಸಿತ್ತು. ಹೀಗಿರುವಾಗ ಮೂರನೇ ಅಲೆಗೆ ಸರ್ಕಾರ ಹೇಗೆ ಸಿದ್ಧತೆ ನಡೆಸುತ್ತೆ ಎಂಬುವುದು ಮಹತ್ವ ಪಡೆದುಕೊಳ್ಳುತ್ತದೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?