ಕೊರೋನಾ ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್‌!

ಕೊರೋನಾ ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್‌!

Published : May 13, 2021, 06:14 PM IST

ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್. ವೈರಸ್‌ ಸುನಾಮಿಯಿಂದ ಮಕ್ಕಳನ್ನು ಕಾಪಾಡೋದು ಹೇಗೆ?

ನವದೆಹಲಿ(ಮೇ.13): ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್. ವೈರಸ್‌ ಸುನಾಮಿಯಿಂದ ಮಕ್ಕಳನ್ನು ಕಾಪಾಡೋದು ಹೇಗೆ?

ಹೌದು ಈಗಾಗಲೇ ದೇಶದಲ್ಲಿ ಮೊದಲ ಹಾಗೂ ಎರಡನೇ ಅಲೆ ದಾಳಿ ಇಟ್ಟಿದೆ. ಈ ದಾಲಿ ದೇಶವನ್ನು ಬಗ್ಗು ಬಡಿದಿದ್ದು, ಅನೇಕರು ತಮ್ಮ ಆಪ್ತರನ್ನು ಕಳೆದುಕೊಂಡಿದ್ದಾರೆ. ಈ ನೋವನ್ನು ತಡೆಯಲಾರದೆ ಜನರು ರೋದಿಸುತ್ತಿದ್ದಾರೆ.

ಹೀಗಿರುವಾಗ ಮೂರನೇ ಅಲೆ ದಾಳಿ ಇಡುವ ಸೂಚನೆ ಸಿಕ್ಕಿದ್ದು, ಇದು ಹೆತ್ತವರನ್ನು ಮತ್ತಷ್ಟು ಚಿಂತೆಗೆ ದೂಡಿದೆ. ಅತ್ತ ಸರ್ಕಾರಕ್ಕೂ ಇದು ಬಹುದೊಡ್ಡ ಸವಾಲಾಗಿದೆ. ಎರಡನೇ ಅಲೆ ಸಂದರ್ಭದಲ್ಲಿ ಆಕ್ಸಿಜನ್, ಲಸಿಕೆ ಕೊರತೆ ಜನರನ್ನು ಕಂಗಾಲಾಗಿಸಿತ್ತು. ಹೀಗಿರುವಾಗ ಮೂರನೇ ಅಲೆಗೆ ಸರ್ಕಾರ ಹೇಗೆ ಸಿದ್ಧತೆ ನಡೆಸುತ್ತೆ ಎಂಬುವುದು ಮಹತ್ವ ಪಡೆದುಕೊಳ್ಳುತ್ತದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?