ಕೊರೋನಾ ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್‌!

ಕೊರೋನಾ ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್‌!

Published : May 13, 2021, 06:14 PM IST

ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್. ವೈರಸ್‌ ಸುನಾಮಿಯಿಂದ ಮಕ್ಕಳನ್ನು ಕಾಪಾಡೋದು ಹೇಗೆ?

ನವದೆಹಲಿ(ಮೇ.13): ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್. ವೈರಸ್‌ ಸುನಾಮಿಯಿಂದ ಮಕ್ಕಳನ್ನು ಕಾಪಾಡೋದು ಹೇಗೆ?

ಹೌದು ಈಗಾಗಲೇ ದೇಶದಲ್ಲಿ ಮೊದಲ ಹಾಗೂ ಎರಡನೇ ಅಲೆ ದಾಳಿ ಇಟ್ಟಿದೆ. ಈ ದಾಲಿ ದೇಶವನ್ನು ಬಗ್ಗು ಬಡಿದಿದ್ದು, ಅನೇಕರು ತಮ್ಮ ಆಪ್ತರನ್ನು ಕಳೆದುಕೊಂಡಿದ್ದಾರೆ. ಈ ನೋವನ್ನು ತಡೆಯಲಾರದೆ ಜನರು ರೋದಿಸುತ್ತಿದ್ದಾರೆ.

ಹೀಗಿರುವಾಗ ಮೂರನೇ ಅಲೆ ದಾಳಿ ಇಡುವ ಸೂಚನೆ ಸಿಕ್ಕಿದ್ದು, ಇದು ಹೆತ್ತವರನ್ನು ಮತ್ತಷ್ಟು ಚಿಂತೆಗೆ ದೂಡಿದೆ. ಅತ್ತ ಸರ್ಕಾರಕ್ಕೂ ಇದು ಬಹುದೊಡ್ಡ ಸವಾಲಾಗಿದೆ. ಎರಡನೇ ಅಲೆ ಸಂದರ್ಭದಲ್ಲಿ ಆಕ್ಸಿಜನ್, ಲಸಿಕೆ ಕೊರತೆ ಜನರನ್ನು ಕಂಗಾಲಾಗಿಸಿತ್ತು. ಹೀಗಿರುವಾಗ ಮೂರನೇ ಅಲೆಗೆ ಸರ್ಕಾರ ಹೇಗೆ ಸಿದ್ಧತೆ ನಡೆಸುತ್ತೆ ಎಂಬುವುದು ಮಹತ್ವ ಪಡೆದುಕೊಳ್ಳುತ್ತದೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್