ಕೊರೋನಾ ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್‌!

ಕೊರೋನಾ ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್‌!

Published : May 13, 2021, 06:14 PM IST

ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್. ವೈರಸ್‌ ಸುನಾಮಿಯಿಂದ ಮಕ್ಕಳನ್ನು ಕಾಪಾಡೋದು ಹೇಗೆ?

ನವದೆಹಲಿ(ಮೇ.13): ಹೆಮ್ಮಾರಿಯ ಮೂರನೇ ಕರಾಳ ಕಣ್ಣಿಗೆ ಮಕ್ಕಳೇ ಟಾರ್ಗೆಟ್. ವೈರಸ್‌ ಸುನಾಮಿಯಿಂದ ಮಕ್ಕಳನ್ನು ಕಾಪಾಡೋದು ಹೇಗೆ?

ಹೌದು ಈಗಾಗಲೇ ದೇಶದಲ್ಲಿ ಮೊದಲ ಹಾಗೂ ಎರಡನೇ ಅಲೆ ದಾಳಿ ಇಟ್ಟಿದೆ. ಈ ದಾಲಿ ದೇಶವನ್ನು ಬಗ್ಗು ಬಡಿದಿದ್ದು, ಅನೇಕರು ತಮ್ಮ ಆಪ್ತರನ್ನು ಕಳೆದುಕೊಂಡಿದ್ದಾರೆ. ಈ ನೋವನ್ನು ತಡೆಯಲಾರದೆ ಜನರು ರೋದಿಸುತ್ತಿದ್ದಾರೆ.

ಹೀಗಿರುವಾಗ ಮೂರನೇ ಅಲೆ ದಾಳಿ ಇಡುವ ಸೂಚನೆ ಸಿಕ್ಕಿದ್ದು, ಇದು ಹೆತ್ತವರನ್ನು ಮತ್ತಷ್ಟು ಚಿಂತೆಗೆ ದೂಡಿದೆ. ಅತ್ತ ಸರ್ಕಾರಕ್ಕೂ ಇದು ಬಹುದೊಡ್ಡ ಸವಾಲಾಗಿದೆ. ಎರಡನೇ ಅಲೆ ಸಂದರ್ಭದಲ್ಲಿ ಆಕ್ಸಿಜನ್, ಲಸಿಕೆ ಕೊರತೆ ಜನರನ್ನು ಕಂಗಾಲಾಗಿಸಿತ್ತು. ಹೀಗಿರುವಾಗ ಮೂರನೇ ಅಲೆಗೆ ಸರ್ಕಾರ ಹೇಗೆ ಸಿದ್ಧತೆ ನಡೆಸುತ್ತೆ ಎಂಬುವುದು ಮಹತ್ವ ಪಡೆದುಕೊಳ್ಳುತ್ತದೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!