ಕೃಷಿ ಕಾಯ್ದೆ ಅಸಲಿಯತ್ತೇನು? ಹಳೇ ಪತ್ರದಿಂದ ಬಯಲಾಯ್ತು ಡಬಲ್ ಗೇಮ್!

ಕೃಷಿ ಕಾಯ್ದೆ ಅಸಲಿಯತ್ತೇನು? ಹಳೇ ಪತ್ರದಿಂದ ಬಯಲಾಯ್ತು ಡಬಲ್ ಗೇಮ್!

Published : Feb 07, 2021, 02:32 PM ISTUpdated : Feb 07, 2021, 02:54 PM IST

ಕಳಚಿ ಬಿತ್ತು ಕೃಷಿ ಕಾಯ್ದೆ ವಿರೋಧಿಗಳ ಊಸರವಳ್ಳಿ ಮುಖವಾಡ. ಆ ಹಳೇ ಪತ್ರದಿಂದ ಬಯಲಾಯ್ತು ಕಾಂಗ್ರೆಸ್‌ನ ಡಬಲ್ ಗೇಮ್. ಅಂದು ರೊಚ್ಚಿಗೆದ್ದಿದ್ದ ಬಿಜೆಪಿ ಇಂದು ಅಪ್ಪಿ ಮುದ್ದಾಡುತ್ತಿರುವುದೇಕೆ? ಹನ್ನೊಂದು ವರ್ಷದ ಪತ್ರ, ವಿರೋಧಿಗಳ ಪ್ರಣಾಳಿಕೆ. ರೈತರಿಇಗೆ ಮಾತ್ರ ಜೈಲು ಫಿಕ್ಸ್. 

ನವದೆಹಲಿ(ಫೆ.07): ಕಳಚಿ ಬಿತ್ತು ಕೃಷಿ ಕಾಯ್ದೆ ವಿರೋಧಿಗಳ ಊಸರವಳ್ಳಿ ಮುಖವಾಡ. ಆ ಹಳೇ ಪತ್ರದಿಂದ ಬಯಲಾಯ್ತು ಕಾಂಗ್ರೆಸ್‌ನ ಡಬಲ್ ಗೇಮ್. ಅಂದು ರೊಚ್ಚಿಗೆದ್ದಿದ್ದ ಬಿಜೆಪಿ ಇಂದು ಅಪ್ಪಿ ಮುದ್ದಾಡುತ್ತಿರುವುದೇಕೆ? ಹನ್ನೊಂದು ವರ್ಷದ ಪತ್ರ, ವಿರೋಧಿಗಳ ಪ್ರಣಾಳಿಕೆ. ರೈತರಿಇಗೆ ಮಾತ್ರ ಜೈಲು ಫಿಕ್ಸ್. 

ಕೃಷಿ ಕಾಯ್ದೆಯ ಕಿಚ್ಚು, ದಿನೇ ದಿನೇ ಹೆಚ್ಚಾಗುತ್ತಿದೆ. ಮೋದಿ ಸರ್ಕಾರದ ವಿರುದ್ಧ ಪಂಜಾಬ್, ಹರ್ಯಾಣ ಹಾಗೂ ಇನ್ನೂ ಕೆಲ ರಾಜ್ಯದ ರೈಥತರು ರೊಚ್ಚಿಗೆದ್ದಿದ್ದಾರೆ.. ಕೃಷಿ ಕಾಯ್ದೆ ಹಿಂಪಡೆಯುವವರೆಗೂ ರಾಷ್ಟ್ರರಾಜಧಾನಿಯ ಗಡಿಯಿಂದ ಹಿಂದೆ ಸರಿಯುವುದಿಲ್ಲ ಎನ್ನುತ್ತಿದ್ದಾರೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!