ಅಖಿಲೇಶ್, ಮಾಯಾ ಆಟ ಮೋದಿಯನ್ನು ಕಟ್ಟಿ ಹಾಕುತ್ತಾ?

ಅಖಿಲೇಶ್, ಮಾಯಾ ಆಟ ಮೋದಿಯನ್ನು ಕಟ್ಟಿ ಹಾಕುತ್ತಾ?

Published : Sep 05, 2021, 05:23 PM IST

ಎಬಿಪಿ ಹಾಗೂ ಸಿವೋಟರ್‌ ಸಮೀಕ್ಷೆ ಪಂಚರಾಜ್ಯಗಳ ಚುನಾವಣಾ ಭವಿಷ್ಯ ಏನಾಗಬಹುದೆಂಬುವುದನ್ನು ತೆರೆದಿಟ್ಟಿದೆ. ಮೋದಿ, ಯೋಗಿಗೆ ಸಿಹಿ ಕೊಟ್ಟಿರುವ ಈ ಸಮೀಕ್ಷೆ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. 

ನವದೆಹಲಿ(ಸೆ.05) ಎಬಿಪಿ ಹಾಗೂ ಸಿವೋಟರ್‌ ಸಮೀಕ್ಷೆ ಪಂಚರಾಜ್ಯಗಳ ಚುನಾವಣಾ ಭವಿಷ್ಯ ಏನಾಗಬಹುದೆಂಬುವುದನ್ನು ತೆರೆದಿಟ್ಟಿದೆ. ಮೋದಿ, ಯೋಗಿಗೆ ಸಿಹಿ ಕೊಟ್ಟಿರುವ ಈ ಸಮೀಕ್ಷೆ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. 

2022ರಲ್ಲಿ ವಿಧಾನಸಭಾ ಚುನಾವಣೆ ಎದುರಿಸಲಿರುವ ಉತ್ತರಪ್ರದೇಶ, ಪಂಜಾಬ್‌, ಗೋವಾ, ಮಣಿಪುರ ಮತ್ತು ಉತ್ತರಾಖಂಡ ರಾಜ್ಯಗಳ ಜನರ ಮನದಾಳ ತಿಳಿಯಲು ಎಬಿಪಿ ನ್ಯೂಸ್‌- ಸಿ ವೋಟರ್‌ ಸಮೀಕ್ಷೆಯೊಂದನ್ನು ನಡೆಸಿದ್ದು, ಅದರಲ್ಲಿ ಉತ್ತರಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ. ಈ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ ನೋಡಿ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!