ಅಖಿಲೇಶ್, ಮಾಯಾ ಆಟ ಮೋದಿಯನ್ನು ಕಟ್ಟಿ ಹಾಕುತ್ತಾ?

ಅಖಿಲೇಶ್, ಮಾಯಾ ಆಟ ಮೋದಿಯನ್ನು ಕಟ್ಟಿ ಹಾಕುತ್ತಾ?

Published : Sep 05, 2021, 05:23 PM IST

ಎಬಿಪಿ ಹಾಗೂ ಸಿವೋಟರ್‌ ಸಮೀಕ್ಷೆ ಪಂಚರಾಜ್ಯಗಳ ಚುನಾವಣಾ ಭವಿಷ್ಯ ಏನಾಗಬಹುದೆಂಬುವುದನ್ನು ತೆರೆದಿಟ್ಟಿದೆ. ಮೋದಿ, ಯೋಗಿಗೆ ಸಿಹಿ ಕೊಟ್ಟಿರುವ ಈ ಸಮೀಕ್ಷೆ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. 

ನವದೆಹಲಿ(ಸೆ.05) ಎಬಿಪಿ ಹಾಗೂ ಸಿವೋಟರ್‌ ಸಮೀಕ್ಷೆ ಪಂಚರಾಜ್ಯಗಳ ಚುನಾವಣಾ ಭವಿಷ್ಯ ಏನಾಗಬಹುದೆಂಬುವುದನ್ನು ತೆರೆದಿಟ್ಟಿದೆ. ಮೋದಿ, ಯೋಗಿಗೆ ಸಿಹಿ ಕೊಟ್ಟಿರುವ ಈ ಸಮೀಕ್ಷೆ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. 

2022ರಲ್ಲಿ ವಿಧಾನಸಭಾ ಚುನಾವಣೆ ಎದುರಿಸಲಿರುವ ಉತ್ತರಪ್ರದೇಶ, ಪಂಜಾಬ್‌, ಗೋವಾ, ಮಣಿಪುರ ಮತ್ತು ಉತ್ತರಾಖಂಡ ರಾಜ್ಯಗಳ ಜನರ ಮನದಾಳ ತಿಳಿಯಲು ಎಬಿಪಿ ನ್ಯೂಸ್‌- ಸಿ ವೋಟರ್‌ ಸಮೀಕ್ಷೆಯೊಂದನ್ನು ನಡೆಸಿದ್ದು, ಅದರಲ್ಲಿ ಉತ್ತರಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ. ಈ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ ನೋಡಿ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!