ಅಖಿಲೇಶ್, ಮಾಯಾ ಆಟ ಮೋದಿಯನ್ನು ಕಟ್ಟಿ ಹಾಕುತ್ತಾ?

ಅಖಿಲೇಶ್, ಮಾಯಾ ಆಟ ಮೋದಿಯನ್ನು ಕಟ್ಟಿ ಹಾಕುತ್ತಾ?

Published : Sep 05, 2021, 05:23 PM IST

ಎಬಿಪಿ ಹಾಗೂ ಸಿವೋಟರ್‌ ಸಮೀಕ್ಷೆ ಪಂಚರಾಜ್ಯಗಳ ಚುನಾವಣಾ ಭವಿಷ್ಯ ಏನಾಗಬಹುದೆಂಬುವುದನ್ನು ತೆರೆದಿಟ್ಟಿದೆ. ಮೋದಿ, ಯೋಗಿಗೆ ಸಿಹಿ ಕೊಟ್ಟಿರುವ ಈ ಸಮೀಕ್ಷೆ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. 

ನವದೆಹಲಿ(ಸೆ.05) ಎಬಿಪಿ ಹಾಗೂ ಸಿವೋಟರ್‌ ಸಮೀಕ್ಷೆ ಪಂಚರಾಜ್ಯಗಳ ಚುನಾವಣಾ ಭವಿಷ್ಯ ಏನಾಗಬಹುದೆಂಬುವುದನ್ನು ತೆರೆದಿಟ್ಟಿದೆ. ಮೋದಿ, ಯೋಗಿಗೆ ಸಿಹಿ ಕೊಟ್ಟಿರುವ ಈ ಸಮೀಕ್ಷೆ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. 

2022ರಲ್ಲಿ ವಿಧಾನಸಭಾ ಚುನಾವಣೆ ಎದುರಿಸಲಿರುವ ಉತ್ತರಪ್ರದೇಶ, ಪಂಜಾಬ್‌, ಗೋವಾ, ಮಣಿಪುರ ಮತ್ತು ಉತ್ತರಾಖಂಡ ರಾಜ್ಯಗಳ ಜನರ ಮನದಾಳ ತಿಳಿಯಲು ಎಬಿಪಿ ನ್ಯೂಸ್‌- ಸಿ ವೋಟರ್‌ ಸಮೀಕ್ಷೆಯೊಂದನ್ನು ನಡೆಸಿದ್ದು, ಅದರಲ್ಲಿ ಉತ್ತರಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ. ಈ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ ನೋಡಿ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?