ಅಖಿಲೇಶ್, ಮಾಯಾ ಆಟ ಮೋದಿಯನ್ನು ಕಟ್ಟಿ ಹಾಕುತ್ತಾ?

ಅಖಿಲೇಶ್, ಮಾಯಾ ಆಟ ಮೋದಿಯನ್ನು ಕಟ್ಟಿ ಹಾಕುತ್ತಾ?

Published : Sep 05, 2021, 05:23 PM IST

ಎಬಿಪಿ ಹಾಗೂ ಸಿವೋಟರ್‌ ಸಮೀಕ್ಷೆ ಪಂಚರಾಜ್ಯಗಳ ಚುನಾವಣಾ ಭವಿಷ್ಯ ಏನಾಗಬಹುದೆಂಬುವುದನ್ನು ತೆರೆದಿಟ್ಟಿದೆ. ಮೋದಿ, ಯೋಗಿಗೆ ಸಿಹಿ ಕೊಟ್ಟಿರುವ ಈ ಸಮೀಕ್ಷೆ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. 

ನವದೆಹಲಿ(ಸೆ.05) ಎಬಿಪಿ ಹಾಗೂ ಸಿವೋಟರ್‌ ಸಮೀಕ್ಷೆ ಪಂಚರಾಜ್ಯಗಳ ಚುನಾವಣಾ ಭವಿಷ್ಯ ಏನಾಗಬಹುದೆಂಬುವುದನ್ನು ತೆರೆದಿಟ್ಟಿದೆ. ಮೋದಿ, ಯೋಗಿಗೆ ಸಿಹಿ ಕೊಟ್ಟಿರುವ ಈ ಸಮೀಕ್ಷೆ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. 

2022ರಲ್ಲಿ ವಿಧಾನಸಭಾ ಚುನಾವಣೆ ಎದುರಿಸಲಿರುವ ಉತ್ತರಪ್ರದೇಶ, ಪಂಜಾಬ್‌, ಗೋವಾ, ಮಣಿಪುರ ಮತ್ತು ಉತ್ತರಾಖಂಡ ರಾಜ್ಯಗಳ ಜನರ ಮನದಾಳ ತಿಳಿಯಲು ಎಬಿಪಿ ನ್ಯೂಸ್‌- ಸಿ ವೋಟರ್‌ ಸಮೀಕ್ಷೆಯೊಂದನ್ನು ನಡೆಸಿದ್ದು, ಅದರಲ್ಲಿ ಉತ್ತರಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ. ಈ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ ನೋಡಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?