Swati Maliwal Assault Case: ದೆಹಲಿ ಸಿಎಂ ಕೇಜ್ರಿವಾಲ್ ಆಪ್ತನಿಂದ ಹಲ್ಲೆ ಪ್ರಕರಣ: ಈ ಬಗ್ಗೆ ಸ್ವಾತಿ ಮಲಿವಾಲ ಹೇಳಿದ್ದೇನು..?

Swati Maliwal Assault Case: ದೆಹಲಿ ಸಿಎಂ ಕೇಜ್ರಿವಾಲ್ ಆಪ್ತನಿಂದ ಹಲ್ಲೆ ಪ್ರಕರಣ: ಈ ಬಗ್ಗೆ ಸ್ವಾತಿ ಮಲಿವಾಲ ಹೇಳಿದ್ದೇನು..?

Published : May 24, 2024, 11:09 AM ISTUpdated : May 24, 2024, 11:10 AM IST

ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್‌ನಿಂದ ಹಲ್ಲೆಗೊಳಗಾದ ಸ್ವಾತಿ ಮಲಿವಾಲ ಈ ಘಟನೆ ಬಗ್ಗೆ ಎಳೆಎಳೆಯಾಗಿ ಮಾಹಿತಿಯನ್ನು ನೀಡಿದ್ದಾರೆ.
 

ದೆಹಲಿ ಸಿಎಂ ಕೇಜ್ರಿವಾಲ್ ಆಪ್ತನಿಂದ ಹಲ್ಲೆ ಪ್ರಕರಣದ(Swati Maliwal Assault Case) ಬಗ್ಗೆ ಘಟನೆಯನ್ನು ಎಳೆಎಳೆಯಾಗಿ ಸ್ವಾತಿ ಮಲಿವಾಲ(Swati Maliwal) ಬಿಚ್ಚಿಟ್ಟಿದ್ದಾರೆ. ತನ್ನ ಮೇಲಿನ ಹಲ್ಲೆಯನ್ನು ವಿವರವಾಗಿ ರಾಜ್ಯಸಭಾ ಸದಸ್ಯೆ ತಿಳಿಸಿದ್ದಾರೆ. ಮೇ. 13ರಂದು ದೆಹಲಿ ಸಿಎಂ ನಿವಾಸದಲ್ಲಿ ಹಲ್ಲೆ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿದೆ. ಕೇಜ್ರಿವಾಲ್( Arvind Kejriwal) ಆಪ್ತ ಸಹಾಯಕ ಬಿಭವ್ ಕುಮಾರ್‌ನಿಂದ(Bibhav Kumar) ಹಲ್ಲೆ ನಡೆಸಲಾಗಿದ್ದು, ಈ ವೇಳೆ ಕೇಜ್ರಿವಾಲ್ ಮನೆಯಲ್ಲೇ ಇದ್ದರು ಎಂದು ಸ್ವಾತಿ ಮಲಿವಾಲ ಆರೋಪಿಸಿದ್ದಾರೆ. ಹಲ್ಲೆ ನಡೆದಾಗ ತಾನು ಮನೆಯಲ್ಲಿ ಇರಲಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದು, ಸಿಎಂ ಹೇಳಿಕೆಯನ್ನು ಸ್ವಾತಿ ಮಲಿವಾಲ ಅಲ್ಲಗಳೆದಿದ್ದಾರೆ. ಅಲ್ಲದೇ ಈ ಬಗ್ಗೆ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಪಶ್ಚಿಮ ಬಂಗಾಳ ಒಬಿಸಿ ಮೀಸಲು ರದ್ದು! ಹೈಕೋರ್ಟ್ ತೀರ್ಪು ಒಪ್ಪಲ್ಲ..ಇದು ಬಿಜೆಪಿ ಪಿತೂರಿ ಎಂದ ದೀದಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?