ಪುಲ್ವಾಮಾ ದಾಳಿ ಕೋರರ ಜೊತೆ ಮಾತುಕತೆ; ಕಾಶ್ಮೀರ ಮುಸ್ಲಿಮರ ಪರ ಧ್ವನಿ ಎತ್ತುವ ಹಕ್ಕಿದೆ ಎಂದ ತಾಲಿಬಾನ್

ಪುಲ್ವಾಮಾ ದಾಳಿ ಕೋರರ ಜೊತೆ ಮಾತುಕತೆ; ಕಾಶ್ಮೀರ ಮುಸ್ಲಿಮರ ಪರ ಧ್ವನಿ ಎತ್ತುವ ಹಕ್ಕಿದೆ ಎಂದ ತಾಲಿಬಾನ್

Published : Sep 04, 2021, 12:12 AM IST

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಕಾಶ್ಮೀರ ವಿಚಾರಕ್ಕೆ ತಲೆಹಾಕುವುದಿಲ್ಲ ಎಂದಿದ್ದ ತಾಲಿಬಾನ್ ಉಗ್ರರು ಇದೀಗ ಕಾಶ್ಮೀರ ಮುಸ್ಲಿಮರ ಪರ ಧ್ವನಿ ಎತ್ತುವ ಹಕ್ಕಿದೆ ಎಂದು ತಾಲಿಬಾನ್ ಹೇಳಿದೆ. ಇದಕ್ಕೂ ಮುನ್ನು ಪುಲ್ವಾಮಾ ದಾಳಿ ಮಾಸ್ಟರ್ ಮೈಂಡ್ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆ ಜೊತೆ ತಾಲಿಬಾನ್ ಮಾತುಕತೆ ನಡೆಸಿದೆ. ಬೆಲೆ ಏರಿಕೆ ಕುರಿತು ಉಡಾಫೆ ಮಾತು, ಟೋಯಿಂಗ್ ಕಿರಿಕಿರಿಗೆ ಮುಕ್ತಿ ಸೇರಿದಂತೆ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಕಾಶ್ಮೀರ ವಿಚಾರಕ್ಕೆ ತಲೆಹಾಕುವುದಿಲ್ಲ ಎಂದಿದ್ದ ತಾಲಿಬಾನ್ ಉಗ್ರರು ಇದೀಗ ಕಾಶ್ಮೀರ ಮುಸ್ಲಿಮರ ಪರ ಧ್ವನಿ ಎತ್ತುವ ಹಕ್ಕಿದೆ ಎಂದು ತಾಲಿಬಾನ್ ಹೇಳಿದೆ. ಇದಕ್ಕೂ ಮುನ್ನು ಪುಲ್ವಾಮಾ ದಾಳಿ ಮಾಸ್ಟರ್ ಮೈಂಡ್ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆ ಜೊತೆ ತಾಲಿಬಾನ್ ಮಾತುಕತೆ ನಡೆಸಿದೆ. ಬೆಲೆ ಏರಿಕೆ ಕುರಿತು ಉಡಾಫೆ ಮಾತು, ಟೋಯಿಂಗ್ ಕಿರಿಕಿರಿಗೆ ಮುಕ್ತಿ ಸೇರಿದಂತೆ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?