ಡಿಎಂಕೆ ಗೆಟೌಟ್ ಮೋದಿ ಅಭಿಯಾನಕ್ಕೆ ಅಣ್ಣಾಮಲೈ ತಿರುಗೇಟು, ಹೊಸ ಅಲೆ ಶುರು

ಡಿಎಂಕೆ ಗೆಟೌಟ್ ಮೋದಿ ಅಭಿಯಾನಕ್ಕೆ ಅಣ್ಣಾಮಲೈ ತಿರುಗೇಟು, ಹೊಸ ಅಲೆ ಶುರು

Published : Feb 21, 2025, 08:43 PM ISTUpdated : Feb 21, 2025, 08:46 PM IST

ಪ್ರಧಾನಿ ನರೇಂದ್ರ ಮೋದಿ ಕೆಣಕಿದ ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಹಾಗೂ ಡಿಎಂಕೆಗೆ ಬಿಜೆಪಿ ತಮಿಳುನಾಡು ಅಧ್ಯಕ್ಷ ಅಣ್ಣಾಮಲೈ ತಿರುಗೇಟು ನೀಡಿದ್ದಾರೆ. ಇದೀಗ ಗೆಟೌಟ್ ಸ್ಟಾಲಿನ್ ಅಭಿಯಾನವನ್ನು ಬಿಜೆಪಿ ಆರಂಭಿಸಿದೆ.

ಚೆನ್ನೈ(ಫೆ.21)  ಪ್ರಧಾನಿ ಮೋದಿ ಕೆಣಕಿದೆ ತಮಿಳುನಾಡು ಡಿಸಿಎಂ ಉದಯನಿಧಿಗೆ ಬಿಜೆಪಿ ತಿರುಗೇಟು ನೀಡಿದೆ.  ಫೆ.19ರಂದು ಮೋದಿ ವಿರುದ್ಧ ಕಿಡಿ ಕಾರಿದ್ದ ಡಿಸಿಎಂ ಉದಯನಿಧಿ ಸ್ಟಾಲಿನ್, ಕೇಂದ್ರ ರಾಜ್ಯದ ಹಕ್ಕುಗಳನ್ನ ಕಸಿಯಲು ಯತ್ನಿಸುತ್ತಿದೆ . ‘ಆಗ ಗೋಬ್ಯಾಕ್ ಅಂದಿದ್ವಿ..ಈಗ ಗೆಟ್​ಔಟ್ ಮೋದಿ ಅಂತೀವಿ ಎಂದಿದ್ದರು. ಬಳಿಕ ಡಿಎಂಕೆ, #GetOutModi ಟ್ರೆಂಡ್ ಆರಂಭಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಅಣ್ಣಾಮಲೈ, GetOutStalinಗೆ  ಅಭಿಯಾನ ಆರಂಭಿಸಿದೆ.  
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more