ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಕೊರೋನಾಗೆ ಬಲಿ!

ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಕೊರೋನಾಗೆ ಬಲಿ!

Published : Apr 11, 2021, 03:38 PM IST

ಮಹಾಮಾರಿ ಕೊರೋನಾಗೆ ತಮಿಳುನಾಡು ಕಾಂಗಗ್ರೆಸ್‌ ಅಭ್ಯರ್ಥಿ ಬಲಿಯಾಗಿದ್ದಾರೆ. ಶ್ರೀವಿಲ್ಲಿಪುಥೂರ್ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಾಧವರಾವ್‌ ಈ ಸೋಂಕಿನಿಂದಾಗಿ ಕೊನೆಯುಸಿರೆಳೆದಿದ್ದಾರೆ.

ಚೆನ್ನೈ(ಏ.11) ಮಹಾಮಾರಿ ಕೊರೋನಾಗೆ ತಮಿಳುನಾಡು ಕಾಂಗಗ್ರೆಸ್‌ ಅಭ್ಯರ್ಥಿ ಬಲಿಯಾಗಿದ್ದಾರೆ. ಶ್ರೀವಿಲ್ಲಿಪುಥೂರ್ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಾಧವರಾವ್‌ ಈ ಸೋಂಕಿನಿಂದಾಗಿ ಕೊನೆಯುಸಿರೆಳೆದಿದ್ದಾರೆ.

ಹೌದು ಮೊನ್ನೆಯಷ್ಟೇ ತಮಿಳುನಾಡು ಚುನಾವಣೆ ನಡೆದಿದ್ದು, ಈ ವೇಳೆ ಅವರು ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿ ಅದೃಷ್ಟ ಪರೀಕ್ಷೆಗಿಳಿದಿದ್ದರು. ಆದರೆ ಮತದಾನ ನಡೆದು ಫಲಿತಾಂಶ ಬರುವ ಮುನ್ನವೇ ಅವರು ಈ ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. 

ಕೊರೋನಾ ಹಿನ್ನೆಲೆ ಮಧುರೈ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಭಾನುವಾರ ಕೊನೆಯುಸಿರೆಳೆದಿದ್ದಾರೆ. 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!