ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಕೊರೋನಾಗೆ ಬಲಿ!

ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಕೊರೋನಾಗೆ ಬಲಿ!

Published : Apr 11, 2021, 03:38 PM IST

ಮಹಾಮಾರಿ ಕೊರೋನಾಗೆ ತಮಿಳುನಾಡು ಕಾಂಗಗ್ರೆಸ್‌ ಅಭ್ಯರ್ಥಿ ಬಲಿಯಾಗಿದ್ದಾರೆ. ಶ್ರೀವಿಲ್ಲಿಪುಥೂರ್ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಾಧವರಾವ್‌ ಈ ಸೋಂಕಿನಿಂದಾಗಿ ಕೊನೆಯುಸಿರೆಳೆದಿದ್ದಾರೆ.

ಚೆನ್ನೈ(ಏ.11) ಮಹಾಮಾರಿ ಕೊರೋನಾಗೆ ತಮಿಳುನಾಡು ಕಾಂಗಗ್ರೆಸ್‌ ಅಭ್ಯರ್ಥಿ ಬಲಿಯಾಗಿದ್ದಾರೆ. ಶ್ರೀವಿಲ್ಲಿಪುಥೂರ್ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಾಧವರಾವ್‌ ಈ ಸೋಂಕಿನಿಂದಾಗಿ ಕೊನೆಯುಸಿರೆಳೆದಿದ್ದಾರೆ.

ಹೌದು ಮೊನ್ನೆಯಷ್ಟೇ ತಮಿಳುನಾಡು ಚುನಾವಣೆ ನಡೆದಿದ್ದು, ಈ ವೇಳೆ ಅವರು ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿ ಅದೃಷ್ಟ ಪರೀಕ್ಷೆಗಿಳಿದಿದ್ದರು. ಆದರೆ ಮತದಾನ ನಡೆದು ಫಲಿತಾಂಶ ಬರುವ ಮುನ್ನವೇ ಅವರು ಈ ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. 

ಕೊರೋನಾ ಹಿನ್ನೆಲೆ ಮಧುರೈ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಭಾನುವಾರ ಕೊನೆಯುಸಿರೆಳೆದಿದ್ದಾರೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?