Bipin Rawat Death: ಪಾರ್ಥೀವ ಶರೀರ ಸಾಗುವ ದಾರಿಯುದ್ದಕ್ಕೂ ಹೂಮಳೆ ಸುರಿಸಿ ಭಾರತ್ ಮಾತಾಕಿ ಜೈ ಘೋಷಣೆ!

Bipin Rawat Death: ಪಾರ್ಥೀವ ಶರೀರ ಸಾಗುವ ದಾರಿಯುದ್ದಕ್ಕೂ ಹೂಮಳೆ ಸುರಿಸಿ ಭಾರತ್ ಮಾತಾಕಿ ಜೈ ಘೋಷಣೆ!

Published : Dec 09, 2021, 06:03 PM IST

ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಹೆಲಿಕಾಪ್ಟರ್ ಅಪಘಾತದಲ್ಲಿ ಮಡಿದ 13 ಸೇನಾಧಿಕಾರಿಗಳ ಪಾರ್ಥೀವ ಶರೀರವನ್ನು ನೀಲಗಿರಿಯ ಮದ್ರಾಸ್ ರಿಜಿಮೆಂಟ್ ಕೇಂದ್ರದಿಂದ ಸೂಲುರ ವಾಯುನೆಲೆಗೆ ಆ್ಯಂಬುಲೆನ್ಸ್ ಮೂಲಕ ಸಾಗಿಸಲಾಗಿದೆ. ಈ ವೇಳೆ ದಾರಿಯುದ್ದಕ್ಕೂ ಜನರು ನಿಂತು ಹೂಗಳನ್ನು ಚೆಲ್ಲಿದರು. ಕಣ್ಣೀರಿನಿಂದಲೇ ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ವೀರ್ ವಣಕ್ಕಂ ಎಂದೂ ಘೋಷಣೆ ಕೂಗಿದ್ದಾರೆ.

ಚೆನ್ನೈ(ಡಿ.09): ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಹೆಲಿಕಾಪ್ಟರ್ ಅಪಘಾತದಲ್ಲಿ ಮಡಿದ 13 ಸೇನಾಧಿಕಾರಿಗಳ ಪಾರ್ಥೀವ ಶರೀರವನ್ನು ನೀಲಗಿರಿಯ ಮದ್ರಾಸ್ ರಿಜಿಮೆಂಟ್ ಕೇಂದ್ರದಿಂದ ಸೂಲುರ ವಾಯುನೆಲೆಗೆ ಆ್ಯಂಬುಲೆನ್ಸ್ ಮೂಲಕ ಸಾಗಿಸಲಾಗಿದೆ. ಈ ವೇಳೆ ದಾರಿಯುದ್ದಕ್ಕೂ ಜನರು ನಿಂತು ಹೂಗಳನ್ನು ಚೆಲ್ಲಿದರು. ಕಣ್ಣೀರಿನಿಂದಲೇ ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ವೀರ್ ವಣಕ್ಕಂ ಎಂದೂ ಘೋಷಣೆ ಕೂಗಿದ್ದಾರೆ.

ಸೂಲುರು ವಾಯುಲೆನೆಯಿಂದ ಸೇನಾ ವಿಮಾನದಲ್ಲಿ ಪಾರ್ಥೀವ ಶರೀರಗಳನ್ನು ನವದೆಹಲಿಗೆ ತರಲಾಗುತ್ತಿದೆ. ದೇಶದಲ್ಲಿ ದುಃಖ ಮಡುಗಟ್ಟಿದೆ. ಗುರುವಾರ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಭಾರತದ ಮೊದಲ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಸೇರಿದಂತೆ 13 ಸೇನಾಧಿಕಾರಿಗಳು ಮೃತಪಟ್ಟಿದ್ದರು. ಇದು ದೇಶದಲ್ಲಿ ನಡೆದ ಅತ್ಯಂತ ಘೋರ ಸೇನಾ ಹೆಲಿಕಾಪ್ಟರ್ ಪತನವಾಗಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more